ರಾಜ್ಯಸಭೆ: ಗುಜರಾತ್ ಬಿಜೆಪಿಗೆ ಆಯ್ಕೆ ಗೊಂದಲ
Team Udayavani, Mar 5, 2018, 11:00 AM IST
ಅಹಮದಾಬಾದ್: ರಾಜ್ಯಸಭೆಯ 58 ಸ್ಥಾನಗಳಿಗೆ ಘೋಷಣೆಯಾಗಿರುವ ಚುನಾವಣೆಯಲ್ಲಿ, ಗುಜರಾತ್ನಲ್ಲಿ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಎರಡು ಕ್ಷೇತ್ರಗಳಲ್ಲಿ ಗೆಲ್ಲುವ ಅವಕಾಶ ಹೊಂದಿದೆ. ಈ ಹಿಂದೆ ನಾಲ್ಕೂ ಸ್ಥಾನಗಳು ಬಿಜೆಪಿ ತೆಕ್ಕೆಯಲ್ಲಿದ್ದವು. ಹೀಗಾಗಿ ನಿವೃತ್ತರಾಗಲಿರುವ ಅರುಣ್ ಜೇಟಿÉ, ಪುರುಷೋತ್ತಮ ರುಪಾಲಾ, ಮನಸುಖ ಮಾಂಡವಿಯಾ ಮತ್ತು ದಲಿತ ಮುಖಂಡ ಶಂಕರಭಾಯಿ ವೇಗಡ ಪೈಕಿ ಯಾರನ್ನು ಕಣಕ್ಕಿಳಿಸಬೇಕು ಮತ್ತು ಯಾರನ್ನು ಕೈಬಿಡಬೇಕು ಎಂಬ ಗೊಂದಲ ಉಂಟಾಗಿದೆ. ಈ ಬಗ್ಗೆ ಪಕ್ಷದೊಳಗೆ ಭಾರೀ ಪ್ರಮಾಣದ ಲಾಬಿ ಕೂಡ ನಡೆದಿದೆ ಎನ್ನಲಾಗಿದೆ.
2012ರಲ್ಲಿ 115 ಸ್ಥಾನ ಗಳಿಸಿದ್ದ ಬಿಜೆಪಿ ಗುಜರಾತ್ ವಿಧಾನಸಭೆಯಲ್ಲಿ 99 ಸ್ಥಾನಕ್ಕೆ ತೃಪ್ತಿಪಟ್ಟು ಕೊಂಡಿತ್ತು. ಇನ್ನೊಂದೆಡೆ ಕಾಂಗ್ರೆಸ್ 60ರಿಂದ 77ಕ್ಕೆ ತನ್ನ ಸಂಖ್ಯಾಬಲವನ್ನು ಹೆಚ್ಚಿಸಿಕೊಂಡಿದ್ದರಿಂದ, ರಾಜ್ಯಸಭೆಗೆ ಇಬ್ಬರನ್ನು ಹೆಚ್ಚುವರಿಯಾಗಿ ಕಳುಹಿಸಲು ಸಾಮರ್ಥ್ಯ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್