ರಾಜ್ಯಸಭೆ “ಸರ್’ಗೆ ಪೂರ್ಣ ವಿರಾಮ
Team Udayavani, Sep 22, 2022, 7:30 PM IST
ನವದೆಹಲಿ: ಇನ್ನು ಮುಂದೆ ರಾಜ್ಯಸಭೆಯಲ್ಲಿ “ಯೆಸ್ ಸರ್’, “ನೋ ಸರ್’ ಎಂದು ಹೇಳಬೇಕಾಗಿಲ್ಲ. ಸಂಸತ್ನ ಮುಂದಿನ ಅಧಿವೇಶನದಿಂದ ಈ ವ್ಯವಸ್ಥೆ ಜಾರಿಗೆ ಬರಲಿದೆ.
ಶಿವಸೇನೆಯ ರಾಜ್ಯಸಭೆಯ ಸದಸ್ಯೆ ಪ್ರಿಯಾಂಕಾ ಚತುರ್ವೇದಿ ಅವರು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಈ ನಿಟ್ಟಿನಲ್ಲಿ ಪತ್ರ ಬರೆದು, “ಪ್ರಜಾಪ್ರಭುತ್ವದ ದೇಗುಲವಾಗಿರುವ ಸಂಸತ್ನಲ್ಲಿ ಲಿಂಗ ತಾರತಮ್ಯ ನಿವಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ “ಯೆಸ್ ಸರ್’, “ನೋ ಸರ್’ ಪ್ರಯೋಗ ಹೆಚ್ಚುತ್ತಿದೆ. ಅದನ್ನು ನಿವಾರಿಸಬೇಕು’ ಮನವಿ ಮಾಡಿದ್ದರು.
ಈ ಬಗ್ಗೆ ರಾಜ್ಯಸಭೆಯ ಕಾರ್ಯಾಲಯ ಸೂಕ್ತವಾಗಿ ಸ್ಪಂದಿಸಿದ್ದು, “ಎಲ್ಲಾ ಸಚಿವಾಲಯಗಳೂ ಸಂಸತ್ನ ಮುಂದಿನ ಅಧಿವೇಶನದಿಂದ ಅನ್ವಯವಾಗುವಂತೆ ಲಿಂಗ ತಾಟಸ್ಥ್ಯ ಉತ್ತರ ನೀಡುವಂತೆ ಸೂಚಿಸಲಾಗಿದೆ’ ಎಂದು ಉತ್ತರಿಸಿದೆ. ಸಂಸದೆ ಪ್ರಿಯಾಂಕಾ ಚೌಧರಿ ಕೂಡ ಈ ಅಂಶವನ್ನು ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ