ಭ್ರಾತೃ ಬಂಧನದ ರಕ್ಷೆ : ಅಕ್ಕನಿಗಾಗಿ ಮೂತ್ರಪಿಂಡ ನೀಡಿದ ತಮ್ಮ


Team Udayavani, Aug 22, 2021, 7:45 AM IST

ಭ್ರಾತೃ ಬಂಧನದ ರಕ್ಷೆ : ಅಕ್ಕನಿಗಾಗಿ ಮೂತ್ರಪಿಂಡ ನೀಡಿದ ತಮ್ಮ

ಹೊಸದಿಲ್ಲಿ: ಭ್ರಾತೃತ್ವ ಭಾವದ ದ್ಯೋತಕವೆನಿಸಿರುವ ರಕ್ಷಾಬಂಧನ ಹಬ್ಬ ಸಮೀಪಿಸುತ್ತಿದ್ದು, ಈ ಸಂದರ್ಭದಲ್ಲೇ ಸಹೋದರ – ಸಹೋದರಿಯರು ಅಂಗಾಂಗಗಳನ್ನು ದಾನ ಮಾಡಿ ತಮ್ಮ ಅಮೂಲ್ಯ ಸಹೋದರ, ಸಹೋದರಿ ಯರಿಗೆ ಜೀವದಾನ ಮಾಡಿದ ಎರಡು ಅಪರೂಪದ ಘಟನೆಗಳು ಜರಗಿವೆ.

ಉತ್ತರ ಪ್ರದೇಶದ ಗುರುಗ್ರಾಮದಲ್ಲಿ ಯಕೃತ್‌ ಸಮಸ್ಯೆಯಿಂದ ವಿಷಮ ಸ್ಥಿತಿ ತಲುಪಿದ್ದ ಬಾಲಕನನ್ನು ಆತನ ಇಬ್ಬರು ಅಕ್ಕಂದಿರು ತಮ್ಮ ಯಕೃತ್‌ಗಳ ಭಾಗ ಗಳನ್ನು ದಾನ ಮಾಡಿ ಕಾಪಾಡಿದ್ದಾರೆ. ಹರಿಯಾಣದ ರೋಹrಕ್‌ನಲ್ಲಿ ತಮ್ಮನೊಬ್ಬ ತನ್ನ ಮೂತ್ರಪಿಂಡ ದಾನ ಮಾಡಿ, ಅಕ್ಕನನ್ನು ಬದುಕಿಸಿಕೊಂಡಿದ್ದಾನೆ.

ಬದೌನ್‌ನಲ್ಲಿ  ಭ್ರಾತೃ ವಾತ್ಸಲ್ಯ :

ಯಕೃತ್‌ನ ತೀವ್ರ ಸಮಸ್ಯೆಯಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಹುಡುಗನಿಗೆ ಆತನ ಇಬ್ಬರು ಅಕ್ಕಂದಿರು ತಮ್ಮ ಯಕೃತ್‌ನ ಭಾಗ ದಾನ

ಮಾಡಿದ್ದಾರೆ. ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದ ಗುರು ಗ್ರಾಮದ ಖಾಸಗಿ ಆಸ್ಪತ್ರೆಯ ವೈದ್ಯರು, ಇದು ದೇಶದ ಮೊದಲ “ಪೀಡಿ ಯಾಟ್ರಿಕ್‌ ಡ್ಯುಯಲ್‌ ಲೋಬ್‌ ಲಿವರ್‌ ಟ್ರಾನ್ಸ್‌ಪ್ಲಾಂಟ್‌’ ಎಂದಿದ್ದಾರೆ. ಜುಲೈಯಲ್ಲಿ ಶಸ್ತ್ರಚಿಕಿತ್ಸೆ ನಡೆದಿದ್ದು, ಮೂವರೂ ಆರೋಗ್ಯವಾಗಿದ್ದಾರೆ.

ಅಕ್ಕನಿಗೆ ಮೂತ್ರಪಿಂಡ ನೀಡಿದ ತಮ್ಮ ! :

ಕಿಡ್ನಿ ಸಮಸ್ಯೆಯಿಂದ ಸಾಯುವ ಸ್ಥಿತಿ ತಲುಪಿದ್ದ 31 ವರ್ಷದ ಮಹಿಳೆಯೊಬ್ಬರಿಗೆ ಅವರ ಸಹೋದರನೇ ತನ್ನ ಒಂದು ಮೂತ್ರಪಿಂಡ ದಾನ ಮಾಡಿ, ಆಕೆಯನ್ನು ಉಳಿಸಿಕೊಂಡಿದ್ದಾನೆ. ಮೂಲತಃ ರೋಹrಕ್‌ನ ಈ ಮಹಿಳೆ ದಿಲ್ಲಿಯ ಆಕಾಶ್‌ ಹೆಲ್ತ್‌ಕೇರ್‌ ಆಸ್ಪತ್ರೆಯಲ್ಲಿ ಐದು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅಧಿಕ ರಕ್ತದೊತ್ತಡ, ಕ್ಷಯ, ಹೃದಯ ಸಮಸ್ಯೆಗಳೂ ಇದ್ದವು. ಅದೃಷ್ಟವಶಾತ್‌ ಅವರ ಸಹೋದರನ ಕಿಡ್ನಿ ಮಹಿಳೆಗೆ ಸರಿಹೊಂದಿಕೆ ಯಾಗಿದ್ದು, ಮೂತ್ರಪಿಂಡ ಕಸಿಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ.

ಟಾಪ್ ನ್ಯೂಸ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.