Rama Mandir Inauguration; 10 ಕೋಟಿ ಕುಟುಂಬಕ್ಕೆ ಆಹ್ವಾನ
Team Udayavani, Nov 14, 2023, 5:00 AM IST
ಲಕ್ನೋ: ಶ್ರೀರಾಮ ಮಂದಿರ ಉದ್ಘಾಟನೆಗೆ ಅಯೋಧ್ಯೆ ಸಜ್ಜುಗೊಳ್ಳುತ್ತಿದ್ದು, ಈ ಐತಿಹಾಸಿಕ ಸಮಾರಂಭಕ್ಕೆ ಸಾಕ್ಷಿಯಾಗಲು ದೇಶ ಮತ್ತು ವಿದೇಶಗಳಿಂದ 10 ಕೋಟಿ ಕುಟುಂಬಗಳಿಗೆ ಆಹ್ವಾನ ನೀಡುವುದಾಗಿ ವಿಶ್ವ ಹಿಂದೂ ಪರಿಷತ್ ತಿಳಿಸಿದೆ.
ಈ ಬಗ್ಗೆ ಮಾತನಾಡಿದ ವಿಎಚ್ಪಿ ಕೇಂದ್ರ ಕಾರ್ಯಕಾರಿ ಅಧ್ಯಕ್ಷ ಅಲೋಕ್ ಕುಮಾರ್ ಮಂದಿರ ದಲ್ಲಿ ಪವಿತ್ರಗೊಳಿಸಿದ ಪೂಜಾ ಅಕ್ಷತ ಕಲಶವನ್ನು ಈಗಾಗಲೇ ದೇಶಾದ್ಯಂತ ಕಳುಹಿಸಲಾಗಿದೆ. ವಿಎಚ್ಪಿ ಕಾರ್ಯಕರ್ತರು ಮತ್ತು ಸ್ವಯಂಸೇವಕರು ದೇಶದ ಎಲ್ಲ ನಗರಗಳ, ಗ್ರಾಮಗಳ ಹಿಂದೂ ನಿವಾಸಗಳಿಗೆ ತೆರಳಿ ಅಕ್ಷತೆ ನೀಡಲಿದ್ದಾರೆ. ಎಲ್ಲ ಹಿಂದೂ ಕುಟುಂಬಗಳನ್ನೂ ಮಂದಿರ ಉದ್ಘಾಟನೆಗೆ ಆಹ್ವಾನಿಸಲಿದ್ದಾರೆ. ವಿದೇಶದಲ್ಲಿ ರುವ ಹಿಂದೂಗಳನ್ನು ಆಹ್ವಾನಿ ಸಲು ಕೂಡ ಇದೇ ರೀತಿ ಕಾರ್ಯ ಕ್ರಮ ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ