ರಾಮ ಮಂದಿರ ಅಡಿಪಾಯ ಆಗಸ್ಟ್ಗೆ ಸಂಪೂರ್ಣ : ಫೆಬ್ರವರಿಯಲ್ಲಿ ಆರಂಭವಾಗಿದ್ದ ಕಾಮಗಾರಿ
Team Udayavani, May 17, 2022, 10:27 PM IST
ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ಅಡಿಪಾಯ ಕಾಮಗಾರಿ ಆಗಸ್ಟ್ ತಿಂಗಳಲ್ಲಿ ಪೂರ್ಣವಾಗಲಿದೆ ಎಂದು ದೇಗುಲ ನಿರ್ಮಾಣ ಟ್ರಸ್ಟ್ನ ಹಿರಿಯರೊಬ್ಬರು ತಿಳಿಸಿದ್ದಾರೆ.
ಕರ್ನಾಟಕ ಮತ್ತು ಆಂಧ್ರಪ್ರದೇಶದಿಂದ ತರಲಾದ 17,000 ಗ್ರಾನೈಟ್ ಕಲ್ಲುಗಳನ್ನು ಬಳಸಿಕೊಂಡು ಅಡಿಪಾಯ ನಿರ್ಮಿಸಲಾಗುತ್ತಿದೆ. ಫೆಬ್ರವರಿಯಲ್ಲಿ ಆರಂಭವಾದ ಕಾಮಗಾರಿ ಆಗಸ್ಟ್ನಲ್ಲಿ ಮುಗಿಯಲಿದ್ದು ಅದಾದ ನಂತರ ಅದರ ಮೇಲಿನ ನೆಲಹಾಸು (ಸೂಪರ್ ಸ್ಟ್ರಕ್ಚರ್) ನಿರ್ಮಾಣ ಮಾಡಲಾಗುವುದು.
ಮೇಲಿನ ನೆಲಹಾಸನ್ನು ಕೆತ್ತಿರುವ ರಾಜಸ್ಥಾನಿ ಬನ್ಸಿ ಪರ್ಹಾಪುರ ಕಲ್ಲುಗಳಿಂದ ನಿರ್ಮಿಸಲಾಗುವುದು. ಆ ಕಲ್ಲುಗಳ ಕೆತ್ತನೆ ಕೆಲಸ ಈಗಾಗಲೇ ನಡೆಯುತ್ತಿದೆ. 4.45ಲಕ್ಷ ಘನ ಅಡಿ ಕಲ್ಲು ಬೇಕಾಗಿದ್ದು ಅದರಲ್ಲಿ ಈಗಾಗಲೇ 75,000 ಘನ ಅಡಿ ಕಲ್ಲು ಕೆತ್ತನೆಯಾಗಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ : ಜಮ್ಮು& ಕಾಶ್ಮೀರದ ಕುರಿತು ಪಾಕ್ ನಿಲುವಳಿಗೆ ಭಾರತ ತಿರಸ್ಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ಜು. 1ರಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧ: ರಾಜ್ಯದಲ್ಲೂ ಕಟ್ಟುನಿಟ್ಟಿನ ಜಾರಿಗೆ ಕ್ರಮ
ನೀರಲ್ಲೇ ನಿಂತು ಅಹವಾಲು ಆಲಿಕೆ: ಅಸ್ಸಾಂ ಸಿಲ್ಚಾರ್ನಲ್ಲಿ ಸಿಎಂ ಹಿಮಾಂತ ಪರಿಶೀಲನೆ
ರಾಜಸ್ಥಾನದ ಈ ಎರಡು ಸಮುದಾಯದ ಮದುವೆಗೆ ಡಿಜೆ, ಡೆಕೋರೇಷನ್ ಇಲ್ಲ! ಕಾರಣ ಇಷ್ಟೇ
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಶ್ರೀಗಂಧದಲ್ಲಿ ಡಾ. ಪುನೀತ್ ರಾಜ್ಕುಮಾರ್ ಪುತ್ಥಳಿ
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ: ಆರೋಪಿ ಬಂಧನ
ಅಂಜನಾದ್ರಿಗೆ ಮೈಸೂರು ಒಡೆಯರ್ ಕುಟುಂಬ ಭೇಟಿ; ದೇವರ ದರ್ಶನ