ಸೇನೆಯಲ್ಲೂ SC/ST ಮೀಸಲಾತಿ ನೀಡಿ; ಕೇಂದ್ರ ಸಚಿವ ಅಠವಳೆ
Team Udayavani, Aug 20, 2017, 10:16 AM IST
ಹೊಸದಿಲ್ಲಿ: ಸೇನೆಯಲ್ಲೂ ಪರಿಶಿಷ್ಠ ಪಂಗಡ ಮತ್ತು ಪರಿಶಿಷ್ಠ ವರ್ಗದವರಿಗೆ ಮೀಸಲಾತಿ ನೀಡಬೇಕು ಎಂದು ಕೇಂದ್ರ ರಾಜ್ಯ ಖಾತೆಯ ಸಾಮಾಜಿಕ ನ್ಯಾಯ ಖಾತೆಯ ಸಚಿವ , ಆರ್ಪಿಐ ಮುಖಂಡ ರಾಮ್ದಾಸ್ ಅಠವಳೆ ಅವರು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಎಎನ್ಐನೊಂದಿಗೆ ಮಾತನಾಡಿದ ಅಠವಳೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ನಾವು ನಮ್ಮ ದೇಶ ಸೇವೆ ಮಾಡಬೇಕು . ಹೀಗಾಗಿ ದಲಿತ ಮತ್ತು ಹಿಂದುಳಿದ ವರ್ಗದ ಯುವ ಜನತೆ ಹೆಚ್ಚಿನ ಪ್ರಮಾಣದಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸಲು ಮುಂದಾಗಬೇಕು ಎಂದರು.
ಈ ಹಿಂದೆ ಭಾರತ ಕ್ರಿಕೆಟ್ ತಂಡದಲ್ಲೂ ಎಸ್ಟಿ/ಎಸ್ಸಿ ಮೀಸಲಾತಿ ನೀಡಬೇಕು ಎಂದು ಅಠವಳೆ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ