ಸಂಧಾನದ ಕಾರಣಕ್ಕೆ ಕೇಸ್ ರದ್ದು ಅಸಾಧ್ಯ: ಸುಪ್ರೀಂ
Team Udayavani, Oct 5, 2017, 6:30 AM IST
ನವದೆಹಲಿ: ಸಂತ್ರಸ್ತರು ಮತ್ತು ಸಂತ್ರಸ್ತರ ಕುಟುಂಬವು ಅತ್ಯಾಚಾರ ಅಥವಾ ಕೊಲೆ ಆರೋಪಿ ಜೊತೆಗೆ ಸಂಧಾನ ಮಾಡಿಕೊಂಡ ಮಾತ್ರಕ್ಕೆ ಮೊಕದ್ದಮೆಗಳನ್ನು ಮುಚ್ಚಿ ಹಾಕಲು ಆಗುವುದುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅತ್ಯಾಚಾರ, ಕೊಲೆ, ದರೋಡೆಯಂಥ ಪ್ರಕರಣಗಳನ್ನು ಸಂಬಂಧಪಟ್ಟವರು ಸಂಧಾನ ಮಾಡಿಕೊಂಡು ಮುಗಿಸಿದರು ಎಂದು ನಾವು ಅದನ್ನು ಸಮಾಪ್ತಿಗೊಳಿಸಲಾಗದು. ಏಕೆಂದರೆ, ಅಂಥ ಪ್ರಕರಣಗಳು ಒಬ್ಬ ವ್ಯಕ್ತಿಗೆ ಸಂಬಂಧಿಸಿದ್ದು ಎನ್ನುವುದಕ್ಕಿಂತಲೂ ಒಂದು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುವಂಥದ್ದು ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ