ರೇಪ್‌, ಮರ್ಡರ್‌ ಹೆಚ್ಚುತ್ತಿವೆ; ಮೋದಿ ಸುಮ್ಮಗಿದ್ದಾರೆ: ರಾಹುಲ್‌


Team Udayavani, Apr 16, 2018, 3:44 PM IST

Rahul-speaking-700.jpg

ಹೊಸದಿಲ್ಲಿ : ದೇಶದಲ್ಲಿ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯ, ಹಿಂಸೆ, ಕಿರುಕುಳದ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವಿಟರ್‌ನಲ್ಲಿ ವಾಗ್ಧಾಳಿ ಮುಂದುವರಿಸಿದ್ದಾರೆ.

“2016ರಲ್ಲಿ ದೇಶದಲ್ಲಿ 19,675 ರೇಪ್‌ ಕೇಸುಗಳು ವರದಿಯಾಗಿವೆ. ಪ್ರಧಾನಿ ಮೋದಿ ಅವರು ಈ ಕೇಸುಗಳು ಅತ್ಯಂತ ತ್ವರತಗತಿಯಲ್ಲಿ ಇತ್ಯರ್ಥವಾಗಿ ಅಪರಾಧಿಗಳಿಗೆ ಕಠಿನ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು’ ಎಂದು ರಾಹುಲ್‌ ಗಾಂಧಿ ಆಗ್ರಹಿಸಿದ್ದಾರೆ. 

“2016ರಲ್ಲಿ 19,675 ರೇಪ್‌ ಕೇಸುಗಳು ವರದಿಯಾಗಿದೆ. ಇದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಪ್ರಧಾನಿ ಮೋದಿ ಅವರು ರೇಪ್‌ ಕೇಸುಗಳ ತ್ವರಿತ ಇತ್ಯರ್ಥ ಹಾಗೂ ಅಪರಾಧಿಗಳಿಗೆ ಉಗ್ರ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಮತ್ತು ಆ ಮೂಲಕ ದೇಶದ ಹೆಣ್ಣು ಮಕ್ಕಳಿಗೆ ನ್ಯಾಯದೊರಕಿಸುವಂತೆ ನೋಡಿಕೊಳ್ಳಬೇಕು’ ಎಂದು ರಾಹುಲ್‌ ಟ್ವೀಟ್‌ ಮಾಡಿದ್ದಾರೆ. 

ಕಳೆದ ವಾರವಷ್ಟೇ ರಾಹುಲ್‌ ಗಾಂಧಿ ಇದೇ ರೀತಿಯ ಟ್ಟಿàಟ್‌ ಮಾಡಿ, ದೇಶದಲ್ಲಿ ಅತ್ಯಾಚಾರಿಗಳನ್ನು ಮತ್ತು ಕೊಲೆಗಡುಕರನ್ನು ಸರಕಾರಗಳು ಏಕೆ ರಕ್ಷಿಸುತ್ತಿವೆ’ ಎಂದು ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ್ದರು. 

ಜಮ್ಮು ಕಾಶ್ಮೀರದ ಕಥುವಾ ಮತ್ತು ಉತ್ತರ ಪ್ರದೇಶದ ಉನ್ನಾವೋ ರೇಪ್‌ ಪ್ರಕರಣಗಳ ಹಿನ್ನೆಲೆಯಲ್ಲಿ ರಾಹುಲ್‌ ಈ ಟ್ವೀಟ್‌ ಮಾಡಿದ್ದರು. 

Ad

ಟಾಪ್ ನ್ಯೂಸ್

Feed stray dogs at home: Supreme Court

Stray Dogs: ಬೀದಿ ನಾಯಿಗೆ ಮನೆಯಲ್ಲೇ ಆಹಾರ ನೀಡಿ: ಸುಪ್ರೀಂ ಕೋರ್ಟ್

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

1-aa-aa-bll

Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Surya-Tejasvi-MP

ರಾಜ್ಯ ಸರ್ಕಾರ ಭೂಸ್ವಾಧೀನ ಕೈ ಬಿಟ್ಟಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ 

drowned

ಗಂಗೊಳ್ಳಿ ದೋಣಿ ದುರಂತ; ಓರ್ವ ಮೀನುಗಾರನ ಶ*ವ ಪತ್ತೆ: ಮುಂದುವರಿದ ಹುಡುಕಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Feed stray dogs at home: Supreme Court

Stray Dogs: ಬೀದಿ ನಾಯಿಗೆ ಮನೆಯಲ್ಲೇ ಆಹಾರ ನೀಡಿ: ಸುಪ್ರೀಂ ಕೋರ್ಟ್

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Hemant Malviya: ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Pahalgam terror attack was instigated by Pakistan!

Pahalgam attack: ಪಹಲ್ಗಾಮ್‌ ಉಗ್ರ ದಾಳಿ ಪಾಕಿಸ್ತಾನದ ಚಿತಾವಣೆ!

NCP-Shashikanth

ಶರದ್‌ ಪವಾರ್‌ ಬಣದ ಎನ್‌ಸಿಪಿ ನೂತನ ರಾಜ್ಯಾಧ್ಯಕ್ಷರಾಗಿ ಶಶಿಕಾಂತ್‌ ಶಿಂಧೆ ನೇಮಕ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Feed stray dogs at home: Supreme Court

Stray Dogs: ಬೀದಿ ನಾಯಿಗೆ ಮನೆಯಲ್ಲೇ ಆಹಾರ ನೀಡಿ: ಸುಪ್ರೀಂ ಕೋರ್ಟ್

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

1-aa-aa-bll

Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

police

Bengaluru;ವಿಮಾನ, ಬಸ್‌ನಲ್ಲಿ ಮಾದಕ ವಸ್ತು ತರಿಸುತ್ತಿದ್ದ 3 ಮಹಿಳೆಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.