![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ರೇಪ್, ಮರ್ಡರ್ ಹೆಚ್ಚುತ್ತಿವೆ; ಮೋದಿ ಸುಮ್ಮಗಿದ್ದಾರೆ: ರಾಹುಲ್
Team Udayavani, Apr 16, 2018, 3:44 PM IST
![Rahul-speaking-700.jpg](https://www.udayavani.com/wp-content/uploads/2018/04/16/Rahul-speaking-700-620x348.jpg)
ಹೊಸದಿಲ್ಲಿ : ದೇಶದಲ್ಲಿ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯ, ಹಿಂಸೆ, ಕಿರುಕುಳದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವಿಟರ್ನಲ್ಲಿ ವಾಗ್ಧಾಳಿ ಮುಂದುವರಿಸಿದ್ದಾರೆ.
“2016ರಲ್ಲಿ ದೇಶದಲ್ಲಿ 19,675 ರೇಪ್ ಕೇಸುಗಳು ವರದಿಯಾಗಿವೆ. ಪ್ರಧಾನಿ ಮೋದಿ ಅವರು ಈ ಕೇಸುಗಳು ಅತ್ಯಂತ ತ್ವರತಗತಿಯಲ್ಲಿ ಇತ್ಯರ್ಥವಾಗಿ ಅಪರಾಧಿಗಳಿಗೆ ಕಠಿನ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು’ ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
“2016ರಲ್ಲಿ 19,675 ರೇಪ್ ಕೇಸುಗಳು ವರದಿಯಾಗಿದೆ. ಇದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಪ್ರಧಾನಿ ಮೋದಿ ಅವರು ರೇಪ್ ಕೇಸುಗಳ ತ್ವರಿತ ಇತ್ಯರ್ಥ ಹಾಗೂ ಅಪರಾಧಿಗಳಿಗೆ ಉಗ್ರ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಮತ್ತು ಆ ಮೂಲಕ ದೇಶದ ಹೆಣ್ಣು ಮಕ್ಕಳಿಗೆ ನ್ಯಾಯದೊರಕಿಸುವಂತೆ ನೋಡಿಕೊಳ್ಳಬೇಕು’ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ಕಳೆದ ವಾರವಷ್ಟೇ ರಾಹುಲ್ ಗಾಂಧಿ ಇದೇ ರೀತಿಯ ಟ್ಟಿàಟ್ ಮಾಡಿ, ದೇಶದಲ್ಲಿ ಅತ್ಯಾಚಾರಿಗಳನ್ನು ಮತ್ತು ಕೊಲೆಗಡುಕರನ್ನು ಸರಕಾರಗಳು ಏಕೆ ರಕ್ಷಿಸುತ್ತಿವೆ’ ಎಂದು ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ್ದರು.
ಜಮ್ಮು ಕಾಶ್ಮೀರದ ಕಥುವಾ ಮತ್ತು ಉತ್ತರ ಪ್ರದೇಶದ ಉನ್ನಾವೋ ರೇಪ್ ಪ್ರಕರಣಗಳ ಹಿನ್ನೆಲೆಯಲ್ಲಿ ರಾಹುಲ್ ಈ ಟ್ವೀಟ್ ಮಾಡಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.