Rashtrapati Bhawanಅಮೃತ ಉದ್ಯಾನ ಸಾರ್ವಜನಿಕ ಭೇಟಿ 1 ಗಂಟೆ ವಿಸ್ತರಣೆ
Team Udayavani, Mar 3, 2024, 12:01 AM IST
ಹೊಸದಿಲ್ಲಿ: ರಾಷ್ಟ್ರಪತಿ ಭವನದ “ಅಮೃತ್ ಉದ್ಯಾನ್’ ಉದ್ಯಾನವನಕ್ಕೆ ಸಾರ್ವಜನಿಕರ ಭೇಟಿ ಅವಧಿ ವಿಸ್ತರಿಸಲಾಗಿದೆ. ಸೋಮವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಭೇಟಿ ನೀಡಬಹುದು. ಮಾ. 31ರ ವರೆಗೆ ಈ ನಿಯಮ ಜಾರಿಯಲ್ಲಿ ಇರಲಿದೆ. https://visit.rashtrapatibhavan.gov.in/visit/amrit-udyan/rE ವೆಬ್ಸೈಟ್ ಮೂಲಕ ಉದ್ಯಾನದ ಪ್ರವೇಶ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಫೆ.1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಯಾನ ಉತ್ಸವ 2024ನ್ನು ಉದ್ಘಾಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ