ಉತ್ತರಾಖಂಡ್ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಗೆ ಕೋವಿಡ್ ದೃಢ
Team Udayavani, Mar 22, 2021, 5:43 PM IST
ಉತ್ತರಾಖಂಡ್ : ಮುಖ್ಯಮಂತ್ರಿ ಹುದ್ದೆಯ ಪ್ರಮಾಣ ವಚನವನ್ನು ಸ್ವೀಕರಿಸಿದಾಗಿನಿಂದ ವಿದಾದಾತ್ಮಕ ಹೇಳಿಕೆಯನ್ನು ನೀಡುವುದರ ಮೂಲಕ ಸುದ್ದಿಯಲ್ಲಿದ್ದ ಉತ್ತರಾಖಂಡ್ ನ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಅವರಿಗೆ ಕೋವಿಡ್ ಸೋಂಕು ದೃಢಗೊಂಡಿದೆ ಎಂದು ಅವರು ತಮ್ಮ ವೈಯಕ್ತಿಕ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಓದಿ : ಕೇರಳ ‘ಲವ್ ಜಿಹಾದ್’, ‘ದೇಶ ವಿರೋಧಿ ಚಟುವಟಿಕೆ’ಗಳ ಕೇಂದ್ರ : ಸದಾನಂದ ಗೌಡ
ಕೋವಿಡ್ ಪರೀಕ್ಷೆಯಲ್ಲಿ ಸೋಮಕು ದೃಢಗೊಂಡಿದೆ ಎಮದು ಟ್ವೀಟರ್ ನಲ್ಲಿ ಹಂಚಿಕೊಂಡ ರಾವತ್, ನಾನು ಪ್ರತ್ಯೇಕಿಸಿಕೊಂಡಿದ್ದೇನೆ. ವೈದ್ಯರ ಮೇಲ್ವಿಚಾರಣೆಯಲ್ಲಿ ಇದ್ದೇನೆ. ಯಾವುದೇ ಸಮಸ್ಯೆಯಿಲ್ಲ. ಕಳೆದ ಕೆಲವು ದಿನಗಳಿಂದ ಸಂಪರ್ಕದಲ್ಲಿದ್ದವರು ಜಾಗರೂಕತೆಯಿಂದ ಇರಿ ಎಂದು ಕೇಳಿಕೊಂಡಿದ್ದಾರೆ.
मेरी कोरोना टेस्ट रिपोर्ट पॉजिटिव आई है। मैं ठीक हूँ और मुझे कोई परेशानी नहीं है । डॉक्टर्स की निगरानी में मैंने स्वयं को आइसोलेट कर लिया है ।आप में से जो भी लोग गत कुछ दिनों में मेरे निकट संपर्क में आयें हैं, कृपया सावधानी बरतें और अपनी जाँच करवाएं।
— Tirath Singh Rawat (@TIRATHSRAWAT) March 22, 2021
ಓದಿ : ತಾನೂ ಬೆಳಗಾವಿ ಬಿಜೆಪಿ ಟಿಕೆಟ್ ಆಕಾಂಕ್ಷಿ: ಪ್ರಮೋದ್ ಮುತಾಲಿಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ