ರವನೀತ್ ಸಿಂಗ್ ಕಾಂಗ್ರೆಸ್ ಸಂಸದನಿಗೆ ಕೊಲೆ ಬೆದರಿಕೆ
Team Udayavani, Jun 7, 2022, 9:34 PM IST
ಚಂಡೀಗಢ: ಬಾಲಿವುಡ್ ನಟ ಸಲ್ಮಾನ್ ಖಾನ್ ಬಳಿಕ ಈಗ ಪಂಜಾಬ್ನ ಕಾಂಗ್ರೆಸ್ ಸಂಸದರೊಬ್ಬರಿಗೆ ಕೊಲೆ ಬೆದರಿಕೆ ಬಂದಿದೆ.
ಲುಧಿಯಾನಾ ಕ್ಷೇತ್ರದ ಸಂಸದ ರವನೀತ್ ಸಿಂಗ್ ಬಿಟ್ಟು ಅವರಿಗೆ ಮಂಗಳವಾರ ವಾಟ್ಸ್ಆ್ಯಪ್ ಕರೆ ಮೂಲಕ, “ಪಂಜಾಬ್ ಕಾಂಗ್ರೆಸ್ ನಾಯಕ ಮೂಸೆವಾಲಾ ರೀತಿಯಲ್ಲೇ ಕೊಲೆ ಮಾಡಲಾಗುವುದು’ ಎಂದು ಬೆದರಿಸಲಾಗಿದೆ.
ಸಲ್ಮಾನ್ಗೆ ಕೊಲೆ ಬೆದರಿಕೆ ಹಾಕಿರುವ ವಿಚಾರದಲ್ಲಿ ಮೂಸೆವಾಲಾ ಕೊಲೆ ಆರೋಪಿ ಲಾರೆನ್ಸ್ ಬಿಷ್ಣೋಯ್ನ್ನು ಸೋಮವಾರ ವಿಚಾರಣೆ ನಡೆಸಲಾಗಿದ್ದು, ಆತ ತಾನು ಈ ಬೆದರಿಕೆ ಹಾಕಿಸಿಲ್ಲ ಎಂದು ಹೇಳಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ