RBI: 25 ಮೂಲಾಂಶ ಏರಿಕೆಯೊಂದಿಗೆ ರಿಪೋ ದರ ಶೇ.6.50, ತಟಸ್ಥ ನಿಲುವು


Team Udayavani, Aug 1, 2018, 3:28 PM IST

rbi-700.jpg

ಹೊಸದಿಲ್ಲಿ : ಭಾರತೀಯ ರಿಸರ್ವ್‌ ಬ್ಯಾಂಕ್‌ ಇಂದು ಬುಧವಾರ ತನ್ನ ರಿಪೋ ದರವನ್ನು ಈಗಿನ ಶೇ.6.25ರಿಂದ ಶೇ.6.50 ಗೆ (25 ಮೂಲಾಂಶ) ಏರಿಸಿದೆ. ಇದೇ ರೀತಿ ರಿವರ್ಸ್‌ ರಿಪೋ ದರವನ್ನು ಈಗಿನ ಶೇ.6ರಿಂದ ಶೇ.6.25ಕ್ಕೆ (25 ಮೂಲಾಂಶ) ಏರಿಸಿದೆ. 

ಏರುತ್ತಿರುವ ಹಣದುಬ್ಬರ ಮತ್ತು ಆರ್ಥಿಕ ಪ್ರಗತಿಯ ನಡುವೆ ಸಂತುಲನೆಯನ್ನು ಸಾಧಿಸಿವುದೇ ಈ ಕ್ರಮದ ಉದ್ದೇಶವಾಗಿದೆ ಎಂದು ಆರ್‌ಬಿಐ ಹೇಳಿಕೊಂಡಿದೆ. 

ಇಂದು ಪ್ರಕಟಿಸಿದ ತನ್ನ ದ್ವೆ„ಮಾಸಿಕ ಹಣಕಾಸು ನೀತಿ ಪರಾಮಶೆಯಲ್ಲಿ ಆರ್‌ಬಿಐ ತಟಸ್ಥ ನೀತಿಯನ್ನು ಉಳಿಸಿಕೊಂಡಿದೆ. 

ಹಣಕಾಸು ನೀತಿ ಪರಾಮರ್ಶೆ ಸಮಿತಿಯ (ಎಂಪಿಸಿ) ಆರು ಸದಸ್ಯರ ಪೈಕಿ ಐವರು ರಿಪೋ ಮತ್ತು ರಿವರ್ಸ್‌ ರಿಪೋ ದರ ಏರಿಕೆ ಪ್ರಸ್ತಾವದ ಪರವಾಗಿ ಮತ ಹಾಕಿದರು.

ಆರ್‌ಬಿಐ ಈ ವರ್ಷದ ಎಪ್ರಿಲ್‌ – ಸೆಪ್ಟಂಬರ್‌ ಅವಧಿಯಲ್ಲಿ ಜಿಡಿಪಿ ಬೆಳವಣಿಗೆಯನ್ನು ಶೇ.7.5 – ಶೇ.7.6ರಲ್ಲಿ ಅಂದಾಜಿಸಿದೆ. 2019ರ ಹಣಕಾಸು ವರ್ಷದಲ್ಲಿನ ಜಿಡಿಪಿ ಪ್ರಗತಿಯ ಅಂದಾಜನ್ನು ಶೇ.7.4ರಲ್ಲೇ ಉಳಿಸಿಕೊಂಡಿದೆ. 

ಈ ವರ್ಷ ಜೂನ್‌ನಲ್ಲಿ ಆರ್‌ಬಿಐ ಕಳೆದ ನಾಲ್ಕು ವರ್ಷಗಳಲ್ಲೇ ಮೊದಲ ಬಾರಿಗೆ ರಿಪೋ ದರ (ಸಾಲದ ಮೇಲಿನ ಬಡ್ಡಿ ದರ) ವನ್ನು 25 ಮೂಲಾಂಶ ಏರಿಸಿತ್ತು. ಅಂತೆಯೇ 2013ರ ಅಕ್ಟೋಬರ್‌ ಬಳಿಕದಲ್ಲಿ ಆರ್‌ಬಿಐ ಈ ದರವನ್ನು ತನ್ನ ನಿರಂತರ ಎರಡು ದ್ವೆ„ಮಾಸಿಕ ಪರಾಮರ್ಶೆಯಲ್ಲಿ ಏರಿಸಿರುವುದು ಗಮನಾರ್ಹವಾಗಿದೆ. 

ಭಾರತದ ವಾರ್ಷಿಕ ಗ್ರಾಹಕ ಹಣದುಬ್ಬರ ಈ ವರ್ಷ ಜೂನ್‌ನಲ್ಲಿ ಶೇ.5ಕ್ಕೆ ತಲುಪಿತ್ತು. ಆರ್‌ಬಿಐ ಮಧ್ಯಮಾವಧಿಗೆ ಮಾಡಿದ್ದ ಶೇ.4ರ ಅಂದಾಜನ್ನು ಮೀರಿ ನಿರಂತರ ಎಂಟನೇ ತಿಂಗಳಲ್ಲೂ ಹಣದುಬ್ಬರ ಏರಿದೆ. 

ಈ ವರ್ಷ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಶೇ.20ರಷ್ಟು ಏರಿದ್ದು ಕಳೆದ ಮೇ ತಿಂಗಳಲ್ಲಿ ಇದು ಬ್ಯಾರೆಲ್‌ಗೆ 80 ಡಾಲರ್‌ ಗಡಿ ದಾಟಿತ್ತು ಮತ್ತು ಆ ಮೂಲಕ ಅದು 2014ರ ಬಳಿಕದ ಗರಿಷ್ಠ ಮಟ್ಟವನ್ನು ತಲುಪಿತ್ತು. ಇದರಿಂದಾಗಿ  ದೇಶದಲ್ಲಿನ ಪೆಟ್ರೋಲ್‌, ಡೀಸೆಲ್‌ ಬೆಲೆ ಒಂದೇ ಸಮನೆ ಏರಿತ್ತು. 

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.