ಇಂದು ಆರ್ಬಿಐ ಮಂಡಳಿ ಸಭೆ
Team Udayavani, Nov 19, 2018, 9:24 AM IST
ಹೊಸದಿಲ್ಲಿ: ಬಹು ನಿರೀಕ್ಷಿತ ಆರ್ಬಿಐ ಮಂಡಳಿಯ ಸಭೆ ಸೋಮವಾರ ನಡೆಯಲಿದೆ. ಈ ವೇಳೆ ಆರ್ಬಿಐ ಗವರ್ನರ್ ಊರ್ಜಿತ್ ಪಟೇಲ್ರನ್ನು ವಿತ್ತ ಸಚಿವಾಲಯ ಶಿಫಾರಸು ಮಾಡಿದ ಅಧಿಕಾರಿಗಳು, ಸ್ವತಂತ್ರ ನಿರ್ದೇಶಕರು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಎನ್ಪಿಎ ಬಗ್ಗೆ ಆರ್ಬಿಐ ನೀತಿ, ಎಂಎಸ್ಎಂಇಗಳಿಗೆ ಸಾಲ ನೀಡಿಕೆ ಸೇರಿ ಪ್ರಮುಖ ವಿಚಾರಗಳ ಕುರಿತು ಬಿರುಸಿನ ಚರ್ಚೆಗಳಾಗಲಿವೆ. ಪ್ರಧಾನಿ ಮೋದಿಯವರನ್ನು ಖುದ್ದಾಗಿ ಭೇಟಿ ಮಾಡಿದ್ದ ಪಟೇಲ್ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿರುವ ಅಂಶಗಳ ಬಗ್ಗೆ ವಿವರಣೆ ನೀಡಿದ್ದಾರೆ. ಹೀಗಾಗಿ ಈ ಹಿಂದೆ ಮಾಧ್ಯಮಗಳಲ್ಲಿ ವರದಿಯಾಗಿದ್ದಂತೆ ಗವರ್ನರ್ ಸ್ಥಾನಕ್ಕೆ ಊರ್ಜಿತ್ ರಾಜೀನಾಮೆ ನೀಡುವ ಸಾಧ್ಯತೆಗಳು ಇಲ್ಲ ಎಂದು ಹೇಳಲಾಗುತ್ತಿದೆ.
ಇದೇ ವೇಳೆ ಕೇಂದ್ರ ಸರಕಾರ ಆರ್ಬಿಐನಲ್ಲಿರುವ 9 ಲಕ್ಷ ಕೋಟಿ ರೂ. ಮೀಸಲು ನಿಧಿಯ ಮೇಲೆ ನಿಯಂತ್ರಣ ಹೇರಲು ಮುಂದಾಗುತ್ತಿದೆ ಎಂದು ಮಾಜಿ ಸಚಿವ ಪಿ.ಚಿದಂಬರಂ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ