ದೇಶದ 5 ಸಹಕಾರಿ ಬ್ಯಾಂಕ್‌ಗಳ ಮೇಲೆ ಆರ್‌ಬಿಐ ನಿರ್ಬಂಧ

ಪಟ್ಟಿಯಲ್ಲಿದೆ ಕರ್ನಾಟಕದ ಒಂದು ಬ್ಯಾಂಕ್‌

Team Udayavani, Feb 25, 2023, 4:13 PM IST

rbi

ನವದೆಹಲಿ: ಬ್ಯಾಂಕ್‌ನ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ರಿಸರ್ವ್‌ ಬ್ಯಾಂಕ್‌ ದೇಶದ 5 ಸಹಕಾರಿ ಬ್ಯಾಂಕ್‌ಗಳ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಿದೆ.

ರಾಜ್ಯದ ಮಂಡ್ಯ ಜಿಲ್ಲೆಯ ಸಹಕಾರ ಬ್ಯಾಂಕ್‌ ಸೇರಿದಂತೆ ದೇಶದ 5 ಸಹಕಾರ ಬ್ಯಾಂಕ್‌ಗಳ ಮೇಲೆ ಆರ್‌ಬಿಐ ಕ್ರಮ ಕೈಗೊಂಡಿದ್ದು, ಬ್ಯಾಂಕ್‌ಗಳ ಆರ್ಥಿಕ ಪರಿಸ್ಥಿತಿ ತೀವ್ರವಾಗಿ ಹದಗೆಡುತ್ತಿರುವ ಕಾರಣ ಇವುಗಳ ಮೇಲೆ ನಿರ್ಭಂಧ ವಿಧಿಸಲಾಗಿದೆ ಎಂದು ಹೇಳಿದೆ.

ಶುಕ್ರವಾರ ನೀಡಿದ ಪ್ರಕಟಣೆಯಲ್ಲಿ ಕೇಂದ್ರೀಯ ಬ್ಯಾಂಕ್‌ನ ಪೂರ್ವಾನುಮತಿ ಇಲ್ಲದೇ , ಹೊಸ ಠೇವಣಿಗಳನ್ನು ಸ್ವೀಕರಿಸಲು ಅಥವಾ ಯಾವುದೇ ರೀತಿಯ ಸಾಲಗಳನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. 5 ಬ್ಯಾಂಕ್‌ಗಳ ಪೈಕಿ ಆರ್‌ಬಿಐ 3 ಬ್ಯಾಂಕ್‌ಗಳ ಮೇಲೆ ಭಾಗಶಃ ಠೇವಣಿ ಹಿಂಪಡೆಯುವ ನಿರ್ಬಂಧವನ್ನು ವಿಧಿಸಿದ್ದು 2 ರ ಮೇಲೆ ಸಂಪೂರ್ಣ ನಿರ್ಬಂಧ ವಿಧಿಸಿದೆ.

ಬ್ಯಾಂಕ್‌ ವ್ಯವಹಾರ ಸ್ಥಿರ

ಈ ಬ್ಯಾಂಕ್‌ಗಳ ಆರ್ಥಿಕ ಸ್ಥಿತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಆರ್ಥಿಕ ಸ್ಥಿತಿ ಉತ್ತಮವಾಗುವವರೆಗೆ ನಿರ್ಭಂಧಗಳೊಂದಿಗೆ ಬ್ಯಾಂಕಿಂಗ್‌ ಕಾರ್ಯ ಮುಂದುವರೆಸಬಹುದು ಎಂದು ಆರ್‌ಬಿಐ ಹೇಳಿದೆ. ಅಲ್ಲದೇ ಸಾಲ ಸೌಲಭ್ಯಗಳು, ಬಂಡವಾಳಗಳ ಮೇಲಿನ ತೀರ್ಮಾನ ತೆಗೆದುಕೊಳ್ಳುವಾಗ ಆರ್‌ಬಿಐ ಪೂರ್ವಾನುಮತಿ ಪಡೆದುಕೊಳ್ಳಬೇಕು ಎಂದಿದೆ. ಈ ಹಿಂದೆ ಆರ್ಥಿಕವಾಗಿ ಕಳಪೆಯಾಗಿದ್ದ ಸಹಕಾರಿ ಬ್ಯಾಂಕ್‌ಗಳ ವಿರುದ್ಧ ಕ್ರಮ ಕೈಗೊಂಡಿದ್ದ ಆರ್‌ಬಿಐ ಅವುಗಳ ಪರವಾನಿಗೆಯನ್ನೂ ರದ್ದುಗೊಳಿಸಿತ್ತು.

ಆರ್‌ಬಿಐನಿಂದ ನಿರ್ಬಂಧಕ್ಕೊಳಗಾದ ಬ್ಯಾಂಕ್‌ಗಳ ಪಟ್ಟಿಯಲ್ಲಿ,  ಏಚ್‌ಸಿಬಿಎಲ್‌ ಸಹಕಾರಿ ಬ್ಯಾಂಕ್‌, ಉರವಕೊಂಡ ಕೋ-ಆಪರೇಟಿವ್‌ ಟೌನ್‌ ಬ್ಯಾಂಕ್‌ ಲಿಮಿಟೆಡ್‌, ಆದರ್ಶ ಮಹಿಳಾ ನಗರಿ ಸಹಕಾರಿ ಬ್ಯಾಂಕ್‌ ಮರ್ಯಾದಿತ್‌, ಮಂಡ್ಯದ ಶಿಂಶಾ ಸಹಕಾರ ಬ್ಯಾಂಕ್‌ ನಿಯಮಿತ ಮತ್ತು ಶಂಕರ್‌ರಾವ್‌ ಮೋಹಿತೆ ಪಾಟಿಲ್‌ ಸಹಕಾರಿ ಬ್ಯಾಂಕ್‌ ಲಿಮಿಟೆಡ್‌ ಸೇರಿದೆ.

ಈ ನಿರ್ಬಂಧ 6 ತಿಂಗಳ ಕಾಲ ವಿಧಿಸಲಾಗಿದೆ ಎಂದು ಆರ್‌ಬಿಐ ಹೇಳಿಕೊಂಡಿದೆ. ಇದೇ ರೀತಿ ಆರ್‌ಬಿಐನಿಂದ ಆಗಾಗ ಬ್ಯಾಂಕ್‌ಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಬ್ಯಾಂಕ್‌ಗಳಲ್ಲಿ ತೀವ್ರ ನ್ಯೂನತೆ ಕಂಡುಬಂದರೆ ಅವುಗಳ ಮೇಲೆ ಆರ್‌ಬಿಐ ಭಾರೀ ದಂಡವನ್ನೂ ವಿಧಿಸುತ್ತದೆ.

ಇದನ್ನೂ ಓದಿ: ಔರಂಗಾಬಾದ್‌ ಮತ್ತು ಒಸ್ಮಾನಾಬಾದ್‌ ನಗರಗಳ ಹೆಸರು ಬದಲಿಸಲು ಕೇಂದ್ರ ಒಪ್ಪಿಗೆ…ಹೊಸ ಹೆಸರೇನು?

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.