ಆರ್ಬಿಐ ಡ್ಯೆಪುಟಿ ಗವರ್ನರ್ ವಿರಳ್ ಆಚಾರ್ಯ ದಿಢೀರ್ ರಾಜೀನಾಮೆ
Team Udayavani, Jun 24, 2019, 9:00 AM IST
ಹೊಸದಲ್ಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಡ್ಯೆಪುಟಿ ಗವರ್ನರ್ ವಿರಳ್ ಆಚಾರ್ಯ ಅವರು ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ.
ಅವರ ಅಧಿಕಾರವದಿ ಇನ್ನೂ 6 ತಿಂಗಳು ಇರುವಾಗಲೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆಗೆ ವೈಯಕ್ತಿಕ ಕಾರಣಗಳನ್ನು ನೀಡಿದ್ದಾರೆ.
ಭಾರತದ ಅತ್ಯಂತ ಕಿರಿಯ ಡ್ಯೆಪುಟಿ ಗವರ್ನರ್ ಎಂಬ ಖ್ಯಾತಿ ಹೊಂದಿದ್ದ ವಿರಳ್ ಅವರು 2017 ಜನವರಿ 23 ರಂದು ಸೆಂಟ್ರಲ್ ಬ್ಯಾಂಕ್ಗೆ ಸೇರಿದ್ದರು.
ವಿರಳ್ ಅವರ ಕುಟುಂಬ ನ್ಯೂಯಾರ್ಕ್ನಲ್ಲಿದ್ದು ಅವರು ಅಲ್ಲಿಗೆ ಮರಳಿ ಪ್ರಾಧ್ಯಾಪಕ ವೃತ್ತಿಯನ್ನು ಮುಂದುವರಿಸಲಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ