ಮರು ಪಾವತಿ ಅವಧಿ ವಿಸ್ತರಣೆ


Team Udayavani, May 6, 2021, 6:50 AM IST

ಮರು ಪಾವತಿ ಅವಧಿ ವಿಸ್ತರಣೆ

ಮುಂಬಯಿ:  ಕೊರೊನಾ ಬಿಕ್ಕಟ್ಟಿನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಜನರ ನೆರವಿಗೆ ಆರ್‌ಬಿಐ ಬಂದಿದೆ. ಬ್ಯಾಂಕ್‌ಗಳ ಸಾಲದ ಹೊರೆಯನ್ನು ಸ್ವಲ್ಪಮಟ್ಟಿಗೆ ಇಳಿಸಲು ಪ್ರಯತ್ನಿಸಿರುವ ಆರ್‌ಬಿಐ, ಬ್ಯಾಂಕ್‌ ಸಾಲಗಳ ಮರುಪಾವತಿ ಅವಧಿ ಯನ್ನು ಎರಡು ವರ್ಷ ಗಳವರೆಗೆ ವಿಸ್ತರಿಸಿದೆ.

25 ಕೋಟಿ ರೂ.ವರೆಗೆ ಸಾಲ ಪಡೆದಿದ್ದು ಆ ಸಾಲವನ್ನು ಈವರೆಗೆ ಮರುಪಾವತಿಸದವರಿಗೆ ಹಾಗೂ 2021ರ ಮಾರ್ಚ್‌ ಹೊತ್ತಿಗೆ “ಸ್ಟಾಂಡರ್ಡ್‌ ಸುಸ್ತಿದಾರರು’ ಎಂಬ ವರ್ಗೀಕರಣಕ್ಕೆ ಒಳಗಾದವರಿಗೆ ಈ ಸೌಲಭ್ಯ ಸಿಗಲಿದೆ. ಆದರೆ ಇದು ಕೇವಲ ಒಮ್ಮೆ ಮಾತ್ರ ಕಲ್ಪಿಸಬಹುದಾದ ಸೌಲಭ್ಯವಾಗಿದ್ದು, ಸುಮಾರು 25 ಕೋಟಿ ರೂ.ವರೆಗಿನ ಸಾಲ ಪಡೆದಿರು ವವರಿಗೆ ಹಾಗೂ ಸಣ್ಣ ಮತ್ತು ಮಧ್ಯಮ ಉದ್ಯಮಿಗಳಿಗೆ ಇದು ಅನ್ವಯವಾಗ ಲಿದೆ. ಇವರಿಗೆ ತಮ್ಮ ಸಾಲದ ನಿಯ ಮಗಳನ್ನು ಮರುರಚಿಸಲು ಅಥವಾ ಸಾಲದ ಕಂತುಗಳ ಮರು ಪಾವತಿ ಅವಧಿ ವಿಸ್ತರಣೆ ಸೌಲಭ್ಯವನ್ನು ನವೀಕರಣಗೊಳಿಸಲು ಅವಕಾಶ ಇರಲಿದೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ತಿಳಿಸಿದ್ದಾರೆ.

50 ಸಾವಿರ ಕೋಟಿ: ಬ್ಯಾಂಕ್‌ಗಳಿಗೆ ಪ್ರತ್ಯೇಕ ನಿರ್ದೇಶನವೊಂದನ್ನು ನೀಡಿ ರುವ ಆರ್‌ಬಿಐ, ಲಸಿಕೆ ತಯಾರಕರಿಗೆ, ಆಸ್ಪತ್ರೆಗಳಿಗೆ ಹಾಗೂ ಕೊರೊನಾ ಮೂಲ ಸೌಕರ್ಯ ಕಲ್ಪಿಸುವ ಉದ್ದೇಶ ದಿಂದ ಸಲ್ಲಿಸಲಾಗಿರುವ ಸಾಲದ ಅರ್ಜಿಗಳಿಗೆ ಸಾಲ ನೀಡಿಕೆ ವೇಳೆ ಮೊದಲ ಆದ್ಯತೆ ನೀಡಬೇಕೆಂದು ಹೇಳಿದೆ. ಇದಕ್ಕಾಗಿ, ಬ್ಯಾಂಕ್‌ಗಳಿಗೆ 50,000 ಕೋಟಿ ರೂ.ಗಳ ಪ್ರತ್ಯೇಕ ಧನಸಹಾಯವನ್ನು ನೀಡುವುದಾಗಿ ದಾಸ್‌ ತಿಳಿಸಿದ್ದಾರೆ.

ಕೆವೈಸಿ ಅಪ್‌ಡೇಟ್‌ಗೆ ಅವಕಾಶ: ಇನ್ನು, ಗ್ರಾಹಕರು ತಮ್ಮ ಬ್ಯಾಂಕ್‌ ಖಾತೆಗಳಿಗೆ ಸಲ್ಲಿಸಬೇಕಾದ ಕೆವೈಸಿ ವಿವರಗಳನ್ನು ಸಲ್ಲಿಸಲು ಈ ವರ್ಷದ ಡಿಸೆಂಬರ್‌ವರೆಗೆ ಅವಕಾಶ ಕಲ್ಪಿಸಲಾಗಿದೆ. ಕೆವೈಸಿ ಅಪ್‌ಡೇಟ್‌ ಮಾಡದ ಗ್ರಾಹಕರ ವಿರುದ್ಧ ಯಾವುದೇ ಕ್ರಮಗಳನ್ನು ಜರಗಿಸುವಂತಿಲ್ಲ ಎಂದು ಎಲ್ಲ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಿರುವುದಾಗಿ ಆರ್‌ಬಿಐ ಹೇಳಿದೆ.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.