ಡೋಕ್ಲಾಂ: ಯಾವುದೇ ಸ್ಥಿತಿ ಎದುರಿಸಲು ನಾವು ಸಿದ್ಧ: ರಕ್ಷಣಾ ಸಚಿವೆ
Team Udayavani, Mar 26, 2018, 11:57 AM IST
ಡೆಹರಾಡೂನ್ : “ನಾವು ಕಟ್ಟೆಚ್ಚರದಿಂದ ಇದ್ದೇವೆ; ಡೋಕ್ಲಾಂ ನಲ್ಲಿ ಯಾವುದೇ ಅನಿರೀಕ್ಷಿತ ವಿದ್ಯಮಾನ ಸಂಭವಿಸಿದರೂ ಅದನ್ನು ಎದುರಿಸುವುದಕ್ಕೆ ನಾವು ಸಮರ್ಥರಿದ್ದೇವೆ’ ಎಂದು ಭಾರತದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ದೇಶದ ರಕ್ಷಣಾ ಸಚಿವೆಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಉತ್ತರಾಖಂಡಕ್ಕೆ ಭೇಟಿ ನೀಡಿರುವ ನಿರ್ಮಲಾ ಅವರು “ದೇಶದ ಸೇನೆಯನ್ನು ನಿರಂತರವಾಗಿ ಆಧುನೀಕರಿಸುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತಿದೆ’ ಎಂದು ಹೇಳಿದರು.
ಭಾರತದ ಶಕ್ತಿಯುತ ಸೇನಾ ಪಡೆಯು ದೇಶದ ಭೌಗೋಳಿಕ ಸಾರ್ವಭೌಮತೆಯನ್ನು ಕಾಪಿಡಲು ಸಮರ್ಥವಾಗಿದೆ ಎಂದು ನಿರ್ಮಲಾ ಅವರು ಅದ್ವಿತೀಯ ಸೇನಾನಿಗಳ ವಿಧವೆಯರನ್ನು ಮತ್ತು ಹಿರಿಯ ಯೋಧರನ್ನು ಗೌರವಿಸುವ ಸಲುವಾಗಿ ಸಿಎಂ ನಿವಾಸದಲ್ಲಿ ನಡೆದ ಕಾರ್ಯಕ್ರಮ ಪಾರ್ಶ್ವದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ