ದೇಶಕ್ಕಾಗಿ ತ್ಯಾಗಕ್ಕೂ ಸಿದ್ಧ
Team Udayavani, May 27, 2019, 6:10 AM IST
ಉತ್ತರ ಪ್ರದೇಶದ ರಾಯ್ ಬರೇಲಿ ಜನರಿಗೆ ಧನ್ಯವಾದ ಅರ್ಪಿಸಿ ಪತ್ರ ಬರೆದಿರುವ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ, ದೇಶದ ಮೂಲ ಮೌಲ್ಯಗಳನ್ನು ರಕ್ಷಿಸಲು ಎಂಥ ತ್ಯಾಗಕ್ಕೂ ಸಿದ್ಧ ಎಂದಿದ್ದಾರೆ. ಅಲ್ಲದೆ, ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ನಾಯಕರಿಗೂ ಇದೇ ವೇಳೆ ಧನ್ಯವಾದ ತಿಳಿಸಿದ್ದಾರೆ. ಮುಂದಿನ ದಿನಗಳು ಸಂಕಷ್ಟದಿಂದ ಕೂಡಿವೆ ಎಂಬುದು ನನಗೆ ತಿಳಿದಿದೆ. ನಿಮ್ಮ ಬೆಂಬಲ ಮತ್ತು ವಿಶ್ವಾಸದಿಂದ ಪಕ್ಷವು ಎಲ್ಲ ಸವಾಲನ್ನೂ ಎದುರಿಸಲಿದೆ ಎಂದಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯೂ ನನ್ನಲ್ಲಿ ನೀವು ವಿಶ್ವಾಸ ಇಟ್ಟಿದ್ದೀರಿ. ಇದಕ್ಕೆ ಶ್ರಮಿಸಿದ ಪ್ರತಿ ಕಾಂಗ್ರೆಸ್ ಸದಸ್ಯರಿಗೂ ನಾನು ವಂದನೆ ತಿಳಿಸುತ್ತೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್