ವಿಸ್ಪರರ್ಸ್‌ನ ಬೊಮ್ಮನ್‌, ಬೆಲ್ಲಿಗೆ ಸನ್ಮಾನ

ತ.ನಾ. ಮುಖ್ಯಮಂತ್ರಿಯಿಂದ ತಲಾ 1 ಲಕ್ಷ ರೂ. ಚೆಕ್‌

Team Udayavani, Mar 16, 2023, 7:35 AM IST

ವಿಸ್ಪರರ್ಸ್‌ನ ಬೊಮ್ಮನ್‌, ಬೆಲ್ಲಿಗೆ ಸನ್ಮಾನ

ಚೆನ್ನೈ:ತಮಿಳುನಾಡಿನ ಮುದುಮಲೈ ಅರಣ್ಯದಲ್ಲಿ ಚಿತ್ರೀಕರಿಸಲಾಗಿದ್ದ ಕಿರುಸಾಕ್ಷ್ಯಚಿತ್ರ ದಿ ಎಲಿಫೆಂಟ್‌ ವಿಸ್ಪರರ್ಸ್‌ಗೆ ಆಸ್ಕರ್‌ ಪ್ರಶಸ್ತಿ ಸಿಕ್ಕಿರುವುದು ಈಗ ಹಳೆಯ ಸುದ್ದಿ.

ಎಲಿಫೆಂಟ್‌ ವಿಸ್ಪರರ್ಸ್‌ನ ನೈಜ ಹೀರೋಗಳಾದ ಬೊಮ್ಮನ್‌ ಮತ್ತು ಬೆಲ್ಲಿ ದಂಪತಿಯನ್ನು ಸ್ವತಃ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ತಮ್ಮ ಕಾರ್ಯಾಲಯಕ್ಕೆ ಆಹ್ವಾನಿಸಿ ಸನ್ಮಾನಿಸಿದ್ದಾರೆ. ಮಾತ್ರವಲ್ಲ ತಲಾ 1 ಲಕ್ಷ ರೂ.ಗಳ ಚೆಕ್‌ ಕೂಡ ನೀಡಿದ್ದಾರೆ.

ಜತೆಗೆ, ರಾಜ್ಯದ ಆನೆ ಶಿಬಿರಗಳಲ್ಲಿ ಕೆಲಸ ಮಾಡುತ್ತಿರುವ 91 ಮಂದಿಗೂ ತಲಾ 1 ಲಕ್ಷ ರೂ.ಗಳನ್ನು ನೀಡಿದ್ದಾರೆ. ಈ ಚಿತ್ರದಿಂದ ತಮಿಳುನಾಡಿನ ಅರಣ್ಯಗಳಲ್ಲಿ ಹೇಗೆ ನೋಡಿಕೊಳ್ಳಲಾಗುತ್ತಿದೆ ಎಂದು ಗೊತ್ತಾಗಿದೆ ಎಂದು ಸ್ಟಾಲಿನ್‌ ಹೇಳಿದ್ದಾರೆ. ಕಟ್ಟುನಾಯಕನ್‌ ಬುಡಕಟ್ಟು ಜನಾಂಗಕ್ಕೆ ಸೇರಿದ ಬೊಮ್ಮನ್‌ ಮತ್ತು ಬೆಲ್ಲಿ ದಂಪತಿಗೆ ರಘು ಎಂಬ ಅನಾಥ ಮರಿಯಾನೆಯೊಂದಿಗೆ ಇರುವ ಒಡನಾಟದ ಕಥೆಯನ್ನು ಈ ಕಿರುಚಿತ್ರ ಹೇಳುತ್ತದೆ.

ನೃತ್ಯ ಮಾಡಿಲ್ಲವೇಕೆ?:
ಆಸ್ಕರ್‌ ಅಕಾಡೆಮಿ ಪ್ರಶಸ್ತಿಯ ವೇದಿಕೆಯಲ್ಲಿ ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಹಾಡಿಗೆ ಜೂ.ಎನ್‌ಟಿಆರ್‌ ಮತ್ತು ರಾಮ್‌ಚರಣ್‌ ಹೆಜ್ಜೆ ಹಾಕಲಿಲ್ಲವೇಕೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡಿತ್ತು. ಅದಕ್ಕೆ ಈಗ ಉತ್ತರ ಸಿಕ್ಕಿದೆ. ಹಾಡಿಗೆ ಡಾನ್ಸ್‌ ಮಾಡುವಂತೆ ಮೊದಲಿಗೆ ಇಬ್ಬರು ನಟರನ್ನೂ ಕೇಳಿಕೊಳ್ಳಲಾಗಿತ್ತು. ಆದರೆ, ನೃತ್ಯದ ರಿಹರ್ಸಲ್‌ಗೆ ಸಮಯದ ಅಭಾವವಿದ್ದ ಕಾರಣ ಜೂ.ಎನ್‌ಟಿಆರ್‌ ಮತ್ತು ರಾಮ್‌ಚರಣ ಹಿಂದೇಟು ಹಾಕಿದ್ದರು ಎಂದು ಪ್ರೊಡ್ನೂಸರ್‌ ರಾಜ್‌ಕಪೂರ್‌ ಹೇಳಿದ್ದಾರೆ.

ನಾಟು -ನಾಟು ಹುಡುಕಾಟ ಶೇ.1105 ಹೆಚ್ಚಳ
ಆರ್‌ಆರ್‌ಆರ್‌ ಸಿನಿಮಾದ ನಾಟು-ನಾಟು ಹಾಡಿನ ಮುಡಿಗೆ ಆಸ್ಕರ್‌ ಗರಿ ಏರುತ್ತಿದ್ದಂತೆ ವಿಶ್ವಾದ್ಯಂತ ಹಾಡಿನ ಹುಡುಕಾಟವೂ ಹೆಚ್ಚಾಗಿತ್ತು. ಗೂಗಲ್‌ನಲ್ಲಿ ನಾಟುಗಾಗಿ ಹುಡುಕಾಟ ನಡೆಸಿದ ಪ್ರಮಾಣ ಶೇ.1,105ರಷ್ಟು ಹೆಚ್ಚಾಗಿತ್ತು ಎಂದು ವರದಿಯೊಂದು ತಿಳಿಸಿದೆ. ಜಪಾನೀಸ್‌ ಆನ್‌ಲೈನ್‌ ಕ್ಯಾಸಿನೋ ಗೈಡ್‌ 6ತಕರಕುಜಿ ಗೂಗಲ್‌ ಟ್ರೆಂಡ್‌ ಡೇಟಾವನ್ನು ಕಲೆಹಾಕಿದೆ. ಅದರಂತೆ, ಆಸ್ಕರ್‌ ಪ್ರಶಸ್ತಿ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಜಗತ್ತಿನಾದ್ಯಂತ ಗೂಗಲ್‌ನಲ್ಲಿ ಜನರು ಈ ಹಾಡಿಗಾಗಿ ಹುಟುಕಾಟ ನಡೆಸಿದ್ದಾರೆ. ಇದು ಸಾಮಾನ್ಯ ಹುಡುಕಾಟ ಪ್ರಮಾಣಕ್ಕಿಂತ 10 ಪಟ್ಟು ಹೆಚ್ಚು ಎನ್ನಲಾಗಿದೆ. ಈ ಹಾಡು ಟಿಕ್‌ಟಾಕ್‌ನಲ್ಲೂ ಭಾರೀ ಸದ್ದುಮಾಡಿದ್ದು, 52.6 ದಶಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದೆ.

ಟಾಪ್ ನ್ಯೂಸ್

ದ.ಕ. ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ವೀಕ್ಷಕರಾಗಿ ಸಚಿವ ಮಧು ಬಂಗಾರಪ್ಪ ನೇಮಕ

ದ.ಕ. ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ವೀಕ್ಷಕರಾಗಿ ಸಚಿವ ಮಧು ಬಂಗಾರಪ್ಪ ನೇಮಕ

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ): “ಹೆಸರು ಬದಲಾವಣೆಯಿಂದ ಯಾವುದೇ ಸಾಧನೆ ಆಗದು’

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ): “ಹೆಸರು ಬದಲಾವಣೆಯಿಂದ ಯಾವುದೇ ಸಾಧನೆ ಆಗದು’

Mangaluru ಚಿತ್ರ ನಟ ಅನಂತ್‌ನಾಗ್‌ ಬೋಳಾಸ್‌ ರಾಯಭಾರಿ

Mangaluru ಚಿತ್ರ ನಟ ಅನಂತ್‌ನಾಗ್‌ ಬೋಳಾಸ್‌ ರಾಯಭಾರಿ

Manipal ಆಟೋ ರಿಕ್ಷಾ ಚಾಲಕನ ಪ್ರಾಮಾಣಿಕತೆ: ಚೆಕ್‌, ದಾಖಲೆಗಳ ಹಸ್ತಾಂತರ

Manipal ಆಟೋ ರಿಕ್ಷಾ ಚಾಲಕನ ಪ್ರಾಮಾಣಿಕತೆ: ಚೆಕ್‌, ದಾಖಲೆಗಳ ಹಸ್ತಾಂತರ

Puttur: ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ; ವಿದ್ಯಾರ್ಥಿ ಸಾವು

Puttur: ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ; ವಿದ್ಯಾರ್ಥಿ ಸಾವು

Brahmavar ಪಡುಬಾರಾಳಿ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

Brahmavar ಪಡುಬಾರಾಳಿ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

moMangaluru ಹಾಸ್ಟೆಲ್‌ನಿಂದ 4 ಮೊಬೈಲ್‌ ಕಳವು

Mangaluru ಹಾಸ್ಟೆಲ್‌ನಿಂದ 4 ಮೊಬೈಲ್‌ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kovind

Election: ಏಕ ಚುನಾವಣೆ: ಸಲಹೆ ಆಹ್ವಾನಿಸಿದ ಕೋವಿಂದ್‌ ಸಮಿತಿ

modi g 20

Congress: ಪ್ರಧಾನಿ ವಿರುದ್ಧ ಕೈ ನಾಯಕನ ನಿಂದನೆ

MODI 4

Law: ಪ್ರಾದೇಶಿಕ ಭಾಷೆಗಳಲ್ಲೂ ಸರಳ ಕಾನೂನು ರಚನೆ: ವಕೀಲರ ಸಮ್ಮೇಳನದಲ್ಲಿ ಪಿಎಂ ಮೋದಿ

1-sadadadas

Flood ;ಕುಂಭದ್ರೋಣ ಮಳೆಗೆ ಮುಳುಗಿದ ನಾಗ್ಪುರ: ಇಂದೂ ಮಳೆ ಸಾಧ್ಯತೆ

GRUHALAKSHNMI

Reservation: ಮಹಿಳಾ ಮೀಸಲಿಗೆ `ಸಂಘ’ ಶ್ಲಾಘನೆ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

ದ.ಕ. ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ವೀಕ್ಷಕರಾಗಿ ಸಚಿವ ಮಧು ಬಂಗಾರಪ್ಪ ನೇಮಕ

ದ.ಕ. ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ವೀಕ್ಷಕರಾಗಿ ಸಚಿವ ಮಧು ಬಂಗಾರಪ್ಪ ನೇಮಕ

kovind

Election: ಏಕ ಚುನಾವಣೆ: ಸಲಹೆ ಆಹ್ವಾನಿಸಿದ ಕೋವಿಂದ್‌ ಸಮಿತಿ

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ): “ಹೆಸರು ಬದಲಾವಣೆಯಿಂದ ಯಾವುದೇ ಸಾಧನೆ ಆಗದು’

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ): “ಹೆಸರು ಬದಲಾವಣೆಯಿಂದ ಯಾವುದೇ ಸಾಧನೆ ಆಗದು’

modi g 20

Congress: ಪ್ರಧಾನಿ ವಿರುದ್ಧ ಕೈ ನಾಯಕನ ನಿಂದನೆ

Mangaluru ಚಿತ್ರ ನಟ ಅನಂತ್‌ನಾಗ್‌ ಬೋಳಾಸ್‌ ರಾಯಭಾರಿ

Mangaluru ಚಿತ್ರ ನಟ ಅನಂತ್‌ನಾಗ್‌ ಬೋಳಾಸ್‌ ರಾಯಭಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.