ದೊಡ್ಡ ರಾಷ್ಟ್ರೀಯ ಪಕ್ಷ ಬೆಂಬಲವನ್ನು ಖಚಿತಪಡಿಸಿದೆ : ಏಕನಾಥ್ ಶಿಂಧೆಗೆ ಇನ್ನಷ್ಟು ಬಲ

ನಮ್ಮನ್ನು ಅಯೋಧ್ಯೆಗೆ ಹೋಗದಂತೆ ತಡೆಯಲಾಯಿತು ;ಹಿಂದುತ್ವದ ಮಂತ್ರ

Team Udayavani, Jun 23, 2022, 8:48 PM IST

1-ffsffsf

ಮುಂಬಯಿ : ಒಂದು ದೊಡ್ಡ ರಾಷ್ಟ್ರೀಯ ಪಕ್ಷವು “ಐತಿಹಾಸಿಕ ನಿರ್ಧಾರ” ತೆಗೆದುಕೊಂಡಿದ್ದಕ್ಕಾಗಿ ನಮ್ಮನ್ನು ಶ್ಲಾಘಿಸಿದೆ ಮತ್ತು ಅಗತ್ಯವಿರುವ ಎಲ್ಲಾ ಬೆಂಬಲವನ್ನು ಖಚಿತಪಡಿಸಿದೆ ಎಂದು ಬಂಡಾಯ ಶಿವಸೇನಾ ಶಾಸಕರ ನೇತೃತ್ವ ವಹಿಸಿರುವ ಮಹಾರಾಷ್ಟ್ರದ ಸಚಿವ ಏಕನಾಥ್ ಶಿಂಧೆ ಗುರುವಾರ ಹೇಳಿಕೆ ನೀಡಿದ್ದಾರೆ.

ಅವರು ಅಸ್ಸಾಂನ ಗುವಾಹಟಿಯ ಹೋಟೆಲ್‌ವೊಂದರಲ್ಲಿ ಬಂಡಾಯ ಶಿವಸೇನೆ ಶಾಸಕರನ್ನು ಉದ್ದೇಶಿಸಿ ಮಾತನಾಡುತ್ತಾ, ಈ ಹೇಳಿಕೆ ನೀಡಿದ್ದಾರೆ.

ಸೂಪರ್ ಪವರ್ ಆಗಿರುವ ರಾಷ್ಟ್ರೀಯ ಪಕ್ಷವೊಂದು ನೀವು ತೆಗೆದುಕೊಂಡ ಯಾವುದೇ ನಿರ್ಧಾರ ಐತಿಹಾಸಿಕ ಎಂದು ನನಗೆ ಹೇಳಿದೆ ಮತ್ತು ನಮಗೆ ಯಾವುದೇ ಸಹಾಯ ಬೇಕಾದರೂ ನೀಡಲಾಗುವುದು ಎಂದು ಖಚಿತಪಡಿಸಿದೆ, ”ಎಂದು ಶಿಂಧೆ ಮರಾಠಿಯಲ್ಲಿ ಹೇಳಿದ್ದಾರೆ.

“ಹಿಂದುತ್ವ ಮತ್ತು ರಾಮಮಂದಿರವು ಪಕ್ಷಕ್ಕೆ ನಿರ್ಣಾಯಕ ವಿಷಯವಾಗಿರುವಾಗ, ಪಕ್ಷವು ನಮ್ಮನ್ನು ಅಯೋಧ್ಯೆಗೆ ಭೇಟಿ ನೀಡುವುದನ್ನು ಏಕೆ ತಡೆಯಿತು. ಆದಿತ್ಯ ಠಾಕ್ರೆ ಅಯೋಧ್ಯೆಗೆ ಭೇಟಿ ನೀಡಿದಾಗ ಶಾಸಕರನ್ನು ಕರೆದು ಅಯೋಧ್ಯೆಗೆ ಹೋಗದಂತೆ ತಡೆಯಲಾಯಿತು” ಎಂದು ಅವರು ಹೇಳಿದರು.

ಬಹುಮತವಿದೆಯೇ? ವಿಧಾನಸಭೆಯಲ್ಲಿ ನಿರ್ಧರಿಸಿ : ಪವಾರ್

ಎಂವಿಎ ಸರ್ಕಾರಕ್ಕೆ ಬಹುಮತವಿದೆಯೇ ಎಂಬುದನ್ನು ವಿಧಾನಸಭೆಯಲ್ಲಿ ನಿರ್ಧರಿಸಲಾಗುತ್ತದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ಬಂಡುಕೋರರು ನೇರವಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರೊಂದಿಗೆ ಮಾತನಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಶಿವಸೇನೆಯ ಬಂಡಾಯ ಶಾಸಕರನ್ನು ಗುಜರಾತ್‌ಗೆ ಮತ್ತು ನಂತರ ಅಸ್ಸಾಂಗೆ ಹೇಗೆ ಕರೆದೊಯ್ಯಲಾಯಿತು ಎಂಬುದು ಎಲ್ಲರಿಗೂ ತಿಳಿದಿದೆ. ಅವರಿಗೆ ಸಹಾಯ ಮಾಡುವ ಎಲ್ಲರ ಹೆಸರನ್ನು ನಾವು ತೆಗೆದುಕೊಳ್ಳಬೇಕಾಗಿಲ್ಲ. ಅಸ್ಸಾಂ ಬಿಜೆಪಿ ಸರ್ಕಾರ ಅವರಿಗೆ ಸಹಾಯ ಮಾಡುತ್ತಿದೆ ಎಂದು ಪವಾರ್ ಹೇಳಿದ್ದಾರೆ.

ಸರ್ಕಾರವನ್ನು ಉಳಿಸಲು ಉದ್ಧವ್ ಠಾಕ್ರೆ ಅವರನ್ನು ಬೆಂಬಲಿಸುವಂತೆ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಕೇಳಿಕೊಂಡಿದ್ದಾರೆ ಎಂದು ಎನ್‌ಸಿಪಿ ರಾಜ್ಯ ಮುಖ್ಯಸ್ಥ ಜಯಂತ್ ಪಾಟೀಲ್ ಹೇಳಿದ್ದಾರೆ. “ಆದರೆ ಯಾವುದೇ ಶಾಸಕರು ಮಹಾರಾಷ್ಟ್ರಕ್ಕೆ ಮರಳಿ ಬಂದು ಉದ್ಧವ್ ಠಾಕ್ರೆ ಅವರೊಂದಿಗೆ ಸಂವಾದ ನಡೆಸಿದರೆ, ಅವರು ಈ ಸರ್ಕಾರವನ್ನು ಮುಂದೆ ಕೊಂಡೊಯ್ಯುತ್ತಾರೆ ಎಂದು ನನಗೆ ಖಾತ್ರಿಯಿದೆ. ಹಾಗಾಗಿ ಯಾವುದೇ ತೀರ್ಮಾನಕ್ಕೆ ಬರುವ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.