ಗೋವಾದಿಂದ ಮುಂಬಯಿಯತ್ತ ಪ್ರಯಾಣ ಬೆಳೆಸಿದ ರೆಬೆಲ್ ಶಾಸಕರು
Team Udayavani, Jul 2, 2022, 6:40 PM IST
ಪಣಜಿ: ಕಳೆದ ನಾಲ್ಕು ದಿನಗಳಿಂದ ಗೋವಾ ತಾಜ್ ಹೋಟೆಲ್ನಲ್ಲಿ ತಂಗಿದ್ದ ರೆಬೆಲ್ ಶಾಸಕರು ಶನಿವಾರ ಸಂಜೆ ಮುಂಬಯಿಗೆ ವಾಪಸ್ಸಾಗಿದ್ದಾರೆ. ರೆಬೆಲ್ ಶಾಸಕರೊಂದಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ರವರು ಕೂಡ ವಾಪಸ್ಸಾಗಿದ್ದಾರೆ.
ಜುಲೈ 3 ರಂದು ಮಹಾರಾಷ್ಟ್ರ ವಿಧಾನಸಭಾ ಅಧಿವೇಶನ ನಡೆಯಲಿದ್ದು ಮುಖ್ಯಮಂತ್ರಿ ಏಕನಾಥ ಶಿಂಧೆ ರವರು ತಮ್ಮ ಬಹುಮತ ಸಾಬೀತುಪಡಿಸಬೇಕಿದೆ.
ಬಂಡಾಯ ಶಾಸಕರಿಗಾಗಿ ಪಣಜಿ ಸಮೀಪದ ದೋನಾಪಾವುಲ್ನ ತಾಜ್ ರೆಸಾರ್ಟ್ ನಲ್ಲಿ 74 ಕೊಠಡಿಗಳನ್ನು ಕಾಯ್ದಿರಿಸಲಾಗಿತ್ತು. ಈ ಶಾಸಕರು ಮೊದಲು ಗುಜರಾತ್ಗೆ ತೆರಳಿದ್ದರು, ಬಳಿಕ ಗುವಾಹಟಿ, ನಂತರ ಗೋವಾಕ್ಕೆ ಆಗಮಿದ್ದರು. ಬಿಜೆಪಿ ಆಡಳಿತವಿರುವ ಈ ಮೂರು ರಾಜ್ಯಗಳಲ್ಲಿ ಬಂಡಾಯ ಶಾಸಕರು ವಾಸ್ತವ್ಯ ಹೂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ