16 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌


Team Udayavani, Nov 19, 2021, 6:40 AM IST

16 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಚೆನ್ನೈ/ಪುದುಚೇರಿ: ಇನ್ನೇನು ಮಳೆಯಬ್ಬರ ತಗ್ಗಿತೆಂದು ಭಾವಿಸುವ ಹೊತ್ತಿಗೇ ತಮಿಳುನಾಡಿನಲ್ಲಿ ವರುಣ ಮತ್ತೆ ಆರ್ಭಟಿಸಿದ್ದಾನೆ. ತಮಿಳುನಾಡು ಹಾಗೂ ನೆರೆಯ ಪುದುಚೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತ.ನಾಡಿನ 16 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಶುಕ್ರವಾರ ವಿಪರೀತ ವರ್ಷಧಾರೆಯಾಗುವ ಸಾಧ್ಯತೆಯಿರುವುದರಿಂದ ಹಲವೆಡೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ(ಎನ್‌ಡಿಆರ್‌ಎಫ್)ಯ ತಂಡಗಳು ಸನ್ನದ್ಧವಾಗಿವೆ. ಬಂಗಾಲ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಶುಕ್ರವಾರ ಬೆಳಗ್ಗೆ ತಮಿಳುನಾಡು ಹಾಗೂ ಆಂಧ್ರ ಕರಾವಳಿಯನ್ನು ದಾಟಲಿದೆ. ಹೀಗಾಗಿ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಗುರುವಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಚೆನ್ನೈ, ಕಡಲೂರು, ಕಂಚೀಪುರ, ಚೆಂಗಲ್‌ಪಟ್ಟು, ವಿಲ್ಲುಪುರ, ತಿರುವಳ್ಳೂರು ಸೇರಿದಂತೆ 16 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ತಿರುಪ್ಪುರದಲ್ಲಿ ಗುರುವಾರ ಗರಿಷ್ಠ ಮಳೆಯಾಗಿದ್ದು, 20 ಸೆ.ಮೀ. ಮಳೆ ದಾಖಲಾಗಿದೆ. ರಾಜ್ಯದ 19 ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಡಿಪಕ್ಕಂನ ರಾಮನಗರದ ನಿವಾಸಿಗಳು ತಮ್ಮ ವಾಹನಗಳಿಗೆ ಹಾನಿಯಾಗದಿರಲೆಂದು ಅವುಗಳನ್ನು ಸಮೀಪದ ಫ್ಲೈಓವರ್‌ ಮೇಲೆ ನಿಲ್ಲಿಸಿದ್ದಾರೆ. ಕಳೆದ ವಾರದ ಮಳೆಯಲ್ಲಿ ರಾಮನಗರ ಸಂಪೂರ್ಣ ಜಲಾವೃತವಾಗಿ, ಹಾನಿ ಉಂಟಾಗಿತ್ತು.

ಅಗತ್ಯ ಸಾಮಗ್ರಿಗಳ ದಾಸ್ತಾನು :

ಮುಂದಿನ 2 ದಿನಗಳಿಗೆ ಬೇಕಾಗುವಷ್ಟು ಅಗತ್ಯ ಸಾಮಗ್ರಿಗಳನ್ನು ದಾಸ್ತಾನು ಇಡುವಂತೆ ಚೆನ್ನೈ ನಾಗರಿಕರಿಗೆ ನಗರ ಪಾಲಿಕೆಯು ಸೂಚಿಸಿದೆ. ಅನಗತ್ಯವಾಗಿ ಮನೆಗಳಿಂದ ಹೊರಬರದಂತೆಯೂ ಸಲಹೆ ನೀಡಿದೆ.

ಪುದುಚೇರಿಯಲ್ಲೂ ಮಳೆಯ ಆತಂಕ :

ವಾಯುಭಾರ ಕುಸಿತದ ಎಫೆಕ್ಟ್ ಎಂಬಂತೆ ಪುದುಚೇರಿಯಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನ.21ರ ವರೆಗೂ ಭಾರೀ ಮಳೆ ಖಚಿತ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲ ಶಾಲೆ-ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.