Foreign EV ಕಂಪೆನಿಗಳಿಗೆ ಕೆಂಪುಹಾಸು; ತೆರಿಗೆ ಸೇರಿ ಹಲವು ವಿನಾಯಿತಿ: ಹೊಸ ನೀತಿಯಲ್ಲೇನಿದೆ?


Team Udayavani, Mar 16, 2024, 6:45 AM IST

Electric scooter

ಹೊಸದಿಲ್ಲಿ: ನೂತನ ಎಲೆಕ್ಟ್ರಿಕ್‌ ವಾಹನ­ಗಳ(ಇವಿ) ನೀತಿಗೆ ಕೇಂದ್ರ ಸರಕಾರ ಶುಕ್ರವಾರ ಅನುಮೋದನೆ ನೀಡಿದೆ. ಇದು ಟೆಸ್ಲಾದಂತಹ ದೈತ್ಯ ಕಂಪೆನಿಗಳು ಭಾರತದಲ್ಲಿ ಉತ್ಪಾದನೆ ಆರಂಭಿ­ಸಲು ಸಹಕಾರಿಯಾಗಲಿದೆ.
ಈ ನೂತನ ನೀತಿಯಿಂದಾಗಿ ದೇಶದಲ್ಲೇ ಉತ್ಪಾದನ ಘಟಕ ಸ್ಥಾಪಿಸುವುದರ ಜತೆಗೆ ಕನಿಷ್ಠ 4,150 ಕೋ. ರೂ. ಹೂಡಿಕೆ ಮಾಡುವ ವಿದೇಶಿ ಕಂಪೆನಿಗಳಿಗೆ ಇವಿ ವಾಹನಗಳ ಆಮದು ತೆರಿಗೆಯಲ್ಲಿ ವಿನಾಯಿತಿ ಸಿಗಲಿದೆ. ಈ ವಿದೇಶಿ ಕಂಪೆನಿ­ಗಳು 3 ವರ್ಷಗಳೊಳಗೆ ಭಾರತ­ದಲ್ಲಿ ಉತ್ಪಾದನ ಘಟಕ ಸ್ಥಾಪಿಸಬೇಕು. ಜತೆಗೆ ಶೇ.25ರಷ್ಟು ಬಿಡಿಭಾಗಗಳನ್ನು ದೇಶೀಯವಾಗಿ ಖರೀದಿಸಬೇಕು.

ಇನ್ನೊಂದೆಡೆ, ಈ ಕಂಪೆನಿಗಳು ವಾರ್ಷಿಕವಾಗಿ 8,000 ಎಲೆಕ್ಟ್ರಿಕ್‌ ವಾಹನ­ಗಳನ್ನು ಆಮದು ಮಾಡಿಕೊಳ್ಳಲು ಮಾತ್ರ ಅವಕಾಶ ಇರಲಿದೆ. ಜತೆಗೆ 29 ಲಕ್ಷ ರೂ. ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ಇವಿ ವಾಹನಗಳ ಆಮದಿನ ಮೇಲೆ ಕೇವಲ ಶೇ.15ರಷ್ಟು ಆಮದು ಸುಂಕ ವಿಧಿಸಲಾಗುತ್ತದೆ. ಪಸ್ತುತ ಇತರ ಕಾರುಗಳಿಗೆ, ಅದರ ಬೆಲೆಗಳಿಗೆ ಅನುಸಾರವಾಗಿ ಶೇ.70ರಿಂದ ಶೇ.100ರಷ್ಟು ಆಮದು ಸುಂಕ ವಿಧಿಸಲಾಗುತ್ತಿದೆ.

“ಈ ಕ್ರಮವು ಭಾರತೀಯ ಗ್ರಾಹ­ಕರಿಗೆ ಅತ್ಯಾಧುನಿಕ ತಂತ್ರ­ಜ್ಞಾನ ಪರಿಚಯಿಸುವುದರ ಜತೆಗೆ ಮೇಕ್‌ ಇನ್‌ ಇಂಡಿಯಾ ಉಪಕ್ರಮವನ್ನು ಉತ್ತೇಜಿಸುತ್ತದೆ. ಇವಿ ಉತ್ಪಾದಕರ ನಡುವೆ ಆರೋಗ್ಯಕರ ಸ್ಪರ್ಧೆಯನ್ನು ಉತ್ತೇಜಿಸುತ್ತದೆ. ಹೆಚ್ಚಿನ ಪ್ರಮಾ­ಣದ ಇವಿಗಳ ಉತ್ಪಾದನೆಗೆ ಕಾರಣವಾಗುತ್ತದೆ. ಉತ್ಪಾ ದನ ವೆಚ್ಚ, ಕಚ್ಚಾ ತೈಲ ಆಮದು ಕಡಿಮೆ ಮಾಡ ಲಿದೆ. ವಾಯುಮಾಲಿನ್ಯ ತಗ್ಗಿಸಲಿದೆ. ನಗರಗಳ‌ಲ್ಲಿ ಆರೋಗ್ಯ ಮತ್ತು ಪರಿಸರದ ಮೇಲೆ ಧನಾತ್ಮಕ ಪರಿಣಾಮ ಬೀರಲಿದೆ’ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕ ಸಚಿವಾಲಯ ಹೇಳಿದೆ.

ಹೊಸ ನೀತಿಯಲ್ಲೇನಿದೆ?
ಕನಿಷ್ಠ 4,150 ಕೋಟಿ ರೂ. ಹೂಡಿಕೆ ಮಾಡಿದರೆ ವಿದೇಶಿ ಕಂಪೆನಿಗಳಿಗೆ ಆಮದು ತೆರಿಗೆಯಲ್ಲಿ ವಿನಾಯಿತಿ ಆ ಕಂಪನಿಗಳು 3 ವರ್ಷಗಳೊಳಗೆ ಭಾರತದಲ್ಲಿ ಉತ್ಪಾದನ ಘಟಕ ಸ್ಥಾಪಿಸಬೇಕು.
ಘಟಕ ಸ್ಥಾಪಿಸುವ ಕಂಪೆನಿಗಳು ಶೇ.25ರಷ್ಟು ಬಿಡಿಭಾಗಗಳನ್ನು ದೇಶೀಯವಾಗಿ ಖರೀದಿಸಬೇಕು.
29 ಲಕ್ಷ ರೂ. ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ಇವಿ ವಾಹನಗಳ ಆಮದಿನ ಮೇಲೆ ಕೇವಲ ಶೇ.15ರಷ್ಟು ಆಮದು ಸುಂಕ.
ವಾರ್ಷಿಕವಾಗಿ 8,000 ಎಲೆಕ್ಟ್ರಿಕ್‌ ವಾಹನಗಳನ್ನು ಆಮದು ಮಾಡಿಕೊಳ್ಳಲು ಮಾತ್ರ ಅವಕಾಶ.
ವಾಯುಮಾಲಿನ್ಯ ತಗ್ಗಿಸುವ ಜತೆಗೆ ಕಚ್ಚಾ ತೈಲ ಆಮದು ಕಡಿಮೆ ಮಾಡುವ ಉದ್ದೇಶ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.