ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್
Team Udayavani, May 23, 2022, 9:50 PM IST
ನವದೆಹಲಿ: ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ವಾದ್ಯ ಕೇಳಿಸುವುದಿಲ್ಲವೇ? ಹಾರ್ಮೋನಿಯಂ ನುಡಿಸುವುದನ್ನು ಬ್ರಿಟಿಷರು ಪರಿಚಯಿಸಿದ್ದೇ ಹೊರತು ಅದು ನೈಜ ಸಿಖ್ ಸಂಪ್ರದಾಯದಲ್ಲಿ ಬರುವುದಿಲ್ಲ ಎಂದು ಹೇಳಿರುವ ಅಕಾಲ್ ತಖ್ತ್ ನ ಗಿಯಾನಿ ಹರ್ಪ್ರೀತ್ ಸಿಂಗ್, 3 ವರ್ಷದೊಳಗಾಗಿ ಸ್ವರ್ಣಮಂದಿರದಿಂದ ಹಾರ್ಮೋನಿಯಂ ತೆರವುಗೊಳಿಸುವಂತೆ ಶಿರೋಮಣಿ ಗುರುದ್ವಾರ ಪ್ರಬಂಧಕ್ ಕಮಿಟಿ(ಎಸ್ಜಿಪಿಸಿ)ಗೆ ಸೂಚಿಸಿದೆ.
ಕೀರ್ತನ ಕಮಿಟಿಯು ಇನ್ನು ಹಾರ್ಮೋನಿಯಂ ನುಡಿಸುವ ಬದಲಿಗೆ ಕೀರ್ತನೆ ಮತ್ತು ಗುರ್ಬಾನೀಸ್ ಪಠಣದ ವೇಳೆ ಸಾಂಪ್ರದಾಯಿಕ ತಂತಿಯ ಉಪಕರಣ ಬಳಸುವಂತೆ ಆದೇಶಿಸಿದೆ.
ಇದನ್ನೂ ಓದಿ:ಕೇದಾರ ಯಾತ್ರೆ ಸ್ಥಗಿತ; ಉತ್ತರಾಖಂಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ
ಇದಕ್ಕೆ ಸಿಖ್ ಸಮುದಾಯದಿಂದ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗತೊಡಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ