ಕರೆನ್ಸಿ ನೋಟಿನಲ್ಲಿ ಮಹಾತ್ಮ ಗಾಂಧಿ ಚಿತ್ರ ತೆಗೆದು, ಬೋಸ್ ಫೋಟೋ ಹಾಕಿ!
Team Udayavani, Oct 23, 2022, 7:30 AM IST
ನವದೆಹಲಿ: ಕರೆನ್ಸಿ ನೋಟುಗಳಲ್ಲಿರುವ ಮಹಾತ್ಮ ಗಾಂಧೀಜಿ ಅವರ ಫೋಟೋವನ್ನು ತೆಗೆದುಹಾಕಿ, ನೇತಾಜಿ ಸುಭಾಷ್ಚಂದ್ರ ಬೋಸ್ ಅವರ ಚಿತ್ರವನ್ನು ಹಾಕುವಂತೆ ಅಖೀಲ ಭಾರತ ಹಿಂದೂ ಮಹಾಸಭಾ(ಎಬಿಎಚ್ಎಂ) ಒತ್ತಾಯಿಸಿದೆ.
ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಬೋಸ್ ಅವರ ಕೊಡುಗೆಯು ರಾಷ್ಟ್ರಪಿತನಿಗಿಂತ ಏನೂ ಕಡಿಮೆಯಿರಲಿಲ್ಲ. ಹೀಗಾಗಿ, ನೋಟುಗಳಲ್ಲಿನ ಗಾಂಧಿ ಫೋಟೋವನ್ನು ತೆಗೆದುಹಾಕಿ, ಅಲ್ಲಿ ಬೋಸ್ ಫೋಟೋ ಮುದ್ರಿಸುವ ಮೂಲಕ ಅವರಿಗೆ ಗೌರವ ನೀಡಬೇಕು ಎಂದು ಎಬಿಎಚ್ಎಂ ಆಗ್ರಹಿಸಿದೆ.
ತನ್ನ ದುರ್ಗಾ ಪೂಜಾ ಪೆಂಡಾಲ್ನಲ್ಲಿ ಮಹಾತ್ಮ ಗಾಂಧಿಯನ್ನು ಹೋಲುವಂಥ ಮಹಿಷಾಸುರನ ಮೂರ್ತಿಯನ್ನು ಅಳವಡಿಸಿ ವಿವಾದಕ್ಕೆ ನಾಂದಿ ಹಾಡಿದ ಬೆನ್ನಲ್ಲೇ ಹಿಂದೂ ಮಹಾಸಭಾ ಇಂಥದ್ದೊಂದು ಕೋರಿಕೆ ಸಲ್ಲಿಸಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಪ.ಬಂಗಾಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಧೀರ್ ಚೌಧರಿ, “ಗಾಂಧಿ ಹತ್ಯೆ ಹಿಂದೆ ಯಾರಿದ್ದಾರೆ ಎಂದು ಎಲ್ಲರಿಗೂ ಗೊತ್ತು. ಈಗ ಪ್ರತಿದಿನ ಅವರ ಸಿದ್ಧಾಂತ, ಆದರ್ಶಗಳನ್ನು ಕೊಲ್ಲಲಾಗುತ್ತಿದೆ. ಇದಕ್ಕೆ ಬಿಜೆಪಿ, ಆರೆಸ್ಸೆಸ್ ಉತ್ತರಿಸಬೇಕು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ