ಜ.23ರಿಂದಲೇ ಗಣರಾಜ್ಯೋತ್ಸವ; ಸುಭಾಷ್ಚಂದ್ರ ಬೋಸ್ ಜನ್ಮದಿನದಿಂದಲೇ ಆರಂಭ
Team Udayavani, Jan 16, 2022, 7:00 AM IST
ಹೊಸದಿಲ್ಲಿ: ಇನ್ನು ಮುಂದೆ ಪ್ರತೀ ವರ್ಷ ಜ. 23ರಿಂದಲೇ ಗಣರಾಜ್ಯೋತ್ಸವ ಸಂಭ್ರಮ ಆರಂಭವಾಗಲಿದೆ. ಪ್ರತೀ ವರ್ಷದ ಜ. 23ರಂದು ನೇತಾಜಿ ಸುಭಾಷ್ಚಂದ್ರ ಬೋಸ್ ಅವರ ಜನ್ಮದಿನವನ್ನು “ಪರಾಕ್ರಮ ದಿವಸ’ ಎಂದು ಆಚರಿಸಿಕೊಂಡು ಬರಲಾಗುತ್ತಿದೆ. ಇನ್ನು ಮುಂದೆ ಗಣರಾಜ್ಯೋತ್ಸವ ಸಂಭ್ರಮಕ್ಕೆ ಈ ಪರಾಕ್ರಮ ದಿನವನ್ನೂ ಸೇರಿಸಲಾಗುತ್ತದೆ.
ಕಳೆದ ವರ್ಷವಷ್ಟೇ ಕೇಂದ್ರದ ಪ್ರಧಾನಿ ಮೋದಿ ಸರಕಾರವು ನೇತಾಜಿ ಜಯಂತಿಯನ್ನು “ಪರಾಕ್ರಮ ದಿನ’ವೆಂದು ಆಚರಿಸಲು ಆರಂಭಿಸಿತ್ತು. 2021ರ ಜ. 23ಕ್ಕೆ ನೇತಾಜಿ ಅವರು ಜನ್ಮತಾಳಿ 125 ವರ್ಷಗಳು ಆಗಿದ್ದವು.
ಇದನ್ನೂ ಓದಿ:ಗಣರಾಜ್ಯೋತ್ಸವ ಪರೇಡ್ನಲ್ಲಿ ಕೇವಲ 24,000 ಪ್ರೇಕ್ಷಕರಿಗೆ ಮಾತ್ರ ಅವಕಾಶ
ಈಗ ನೇತಾಜಿ ಜನ್ಮದಿನವನ್ನು ಗಣರಾಜ್ಯೋತ್ಸವ ಸಂಭ್ರಮಕ್ಕೆ ಸೇರಿಸಿರುವುದು ಮಹತ್ವದ ನಡೆ ಎಂದೇ ಹೇಳಲಾಗುತ್ತಿದೆ. ಈ ಮುನ್ನ ಮೋದಿ ಸರಕಾರ ಆ. 14ರಂದು ದೇಶ ವಿಭಜನೆಯ ಕರಾಳ ದಿನ, ಅ. 31ನ್ನು ಏಕತಾ ದಿನ, ನ. 15ನ್ನು ಜನ
ಜಾತೀಯ ಗೌರವ ದಿವಸ, ನ. 26ನ್ನು ಸಂವಿಧಾನ ದಿನ, ಡಿ. 26ನ್ನು ವೀರ ಬಾಲ ದಿವಸ ಎಂದು ಕರೆಯಲು ನಿರ್ಧರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ