71ನೇ ಗಣರಾಜ್ಯೋತ್ಸವದ ಸಂಭ್ರಮ: ಪರೇಡ್ ಗೆ ಚಾಲನೆ; ಗಮನ ಸೆಳೆದ ಕರ್ನಾಟಕದ ಅನುಭವ ಮಂಟಪ
Team Udayavani, Jan 26, 2020, 11:10 AM IST
ಹೊಸದಿಲ್ಲಿ: 71ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ದೆಹಲಿಯಲ್ಲಿ ಭಾರತದ ಪ್ರಥಮ ಪ್ರಜೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತ್ರಿವರ್ಣ ಧ್ವಜಾರೋಹಣವನ್ನು ನೆರವೇರಿಸಿ ಪರೇಡ್ ಗೆ ಚಾಲನೆ ನೀಡಿದರು.
ರಾಷ್ಟ್ರಪತಿ ಭವನದ ಮುಂಭಾಗದ ರಾಜಪಥ್ ದಲ್ಲಿ ಗಣರಾಜ್ಯೋತ್ಸವ ವಿಶೇಷ ಪರೇಡ್ ನಡೆಯುತ್ತಿದ್ದು, ಕರ್ನಾಟಕದ ಅನುಭವ ಮಂಟಪ ಸ್ಥಬ್ತಚಿತ್ರ ಪಾಲ್ಗೊಂಡಿದೆ.
ಇಂದಿನ ಕಾರ್ಯಕ್ರಮದಲ್ಲಿ ಬ್ರಿಜೆಲ್ ಅಧ್ಯಕ್ಷ ಜೈರ್ ಮೆಸ್ಸಿಯಾನ್ ಬೊಲ್ಸೆನಾರೋ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದು, ಗಣರಾಜ್ಯೋತ್ಸವ ಪರೇಡ್ ಅನ್ನು ವೀಕ್ಷಿಸಿದರು.
ಕಾರ್ಯಕ್ರಮಕ್ಕೂ ಮೊದಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್