ಗಣತಂತ್ರ ಭಾರತ


Team Udayavani, Jan 26, 2021, 7:30 AM IST

ಗಣತಂತ್ರ ಭಾರತ

ಯಾರೆಲ್ಲಾ  ಭಾಗಿಯಾಗಿದ್ದರು? :

ಸಿ. ರಾಜಗೋಪಾಲಾಚಾರಿ, ಸರ್ದಾರ್‌ ವಲ್ಲಭಭಾಯಿ ಪಟೇಲ್‌, ಜವಾಹರ್‌ಲಾಲ್‌ ನೆಹರೂ, ಶ್ಯಾಮಪ್ರಸಾದ್‌ ಮುಖರ್ಜಿ, ಡಾ| ಎಸ್‌. ರಾಧಾ ಕೃ ಷ್ಣನ್‌, ಜಗ ಜೀವನ್‌ ರಾಮ್‌, ಸರೋಜಿನಿ ನಾಯ್ಡು, ಅಮ್ಮು ಸ್ವಾಮಿನಾಥನ್‌, ಬೇಗಂ ಎಜಾಜ್‌ ರಸೂಲ್‌ ವಿಜಯ ಲಕ್ಷ್ಮೀ ಪಂಡಿತ್‌ ಮತ್ತಿತರರೂ ಇದ್ದರು.

ಸತ್ಯಮೇವ ಜಯತೆ :

“ಸತ್ಯಮೇವ ಜಯತೆ’ ವಾಕ್ಯ ವನ್ನು ಅಥರ್ವ ವೇದದ ಮುಂಡಕೋಪನಿ ಷತ್‌ನಿಂದ ಆಯ್ದುಕೊಳ್ಳಲಾಗಿದೆ. ಇದನ್ನು ಅಬಿದ್‌ ಅಲಿ ಅವರು 1911ರಲ್ಲಿ ಹಿಂದಿ ಭಾಷೆಗೆ ಪರಿ ವರ್ತಿ ಸಿದರು. ಭಾರತದ ಮೂಲ ಗುರಿ “ಸತ್ಯಮೇವ ಜಯತೆ’ ಆಗಿರ ಬೇಕೆಂದು ತೀರ್ಮಾನಿಸಿದ್ದು  ಪಂ| ಮದನ ಮೋಹನ ಮಾಳವೀಯ ಅವರು.

1935ರ ಕಾನೂನು :

ಗಣರಾಜ್ಯವಾಗಿ ಘೋಷಣೆ ಯಾಗುವ ಮೊದಲು ನಮ್ಮಲ್ಲಿದ್ದದ್ದು 1935ರ ಭಾರತ ಸರಕಾರ ಕಾಯಿದೆ. ಸಂವಿಧಾನವನ್ನು ಅಳವಡಿಸಿಕೊಂಡ ದಿನ ಡಾ| ರಾಜೇಂದ್ರ ಪ್ರಸಾದ್‌ ಮೊದಲ ರಾಷ್ಟ್ರಪತಿಯಾಗಿ ನೇಮಕ ವಾದರು. ಅದಕ್ಕಿಂತ  ಮೊದಲು ಗವರ್ನರ್‌ ಜನರಲ್‌ರ ಆಡಳಿತ.

ಇಂಡಿಯನ್‌ ಏರ್‌ಫೋರ್ಸ್‌ :

1950ಕ್ಕೂ ಮೊದಲು ಭಾರತೀಯ ವಾಯುಪಡೆ ರಾಯಲ್‌ ಇಂಡಿಯನ್‌ ಏರ್‌ಪೋರ್ಸ್‌ ಆಗಿತ್ತು. ಮೊದಲ ಗಣರಾಜ್ಯೋತ್ಸವದಂದು ಇಂಡಿ ಯನ್‌ ಏರ್‌ಪೋರ್ಸ್‌ ಆಯಿತು

ಮೂಲ ಪ್ರತಿ ಸಂರಕ್ಷಣೆ :

ಸಂವಿಧಾನದ ಮೂಲ ಪ್ರತಿಗಳು ಪಾರ್ಲಿಮೆಂಟಿನ ಗ್ರಂಥಾಲಯದಲ್ಲಿ ಸಂರಕ್ಷಿಸಿ ಇಡಲಾಗಿದೆ.

1950, ಜನವರಿ 26

ಅರಳಿದ ತಾವರೆ ರಾಷ್ಟ್ರೀಯ ಹೂವು ಆಗಿ ಘೋಷಣೆ.

1963, ಫೆಬ್ರವರಿ 1

ನವಿಲು ರಾಷ್ಟ್ರೀಯ ಪಕ್ಷಿಯಾಗಿ ಘೋಷಣೆ

1973 ಎಪ್ರಿಲ್‌

ಹುಲಿ ರಾಷ್ಟ್ರ ಪ್ರಾಣಿ ಆಗಿ ಘೋಷಣೆ

 

ಈ ಬಾರಿ ಮಂಗಳವಾರ ಬೆಳಗ್ಗೆ  8ಕ್ಕೆ ಧ್ವಜಾರೋಹಣ ನೆರವೇರಲಿದ್ದು, ಮೆರವಣಿಗೆಯು 9 ಗಂಟೆಗೆ ಆರಂಭಗೊಂಡು 11.30ಕ್ಕೆ ಕೊನೆಗೊಳ್ಳುತ್ತದೆ.

ಇಂದು ಸರಳ ಸುಂದರ ಕಾರ್ಯಕ್ರಮ :

ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ ಕೋವಿಡ್‌ ಕಾರಣದಿಂದ ಸರಳವಾಗಿ ನಡೆಯಲಿದೆ. ಆದರೆ 72ನೇ ಗಣರಾಜ್ಯೋತ್ಸವ ವಿಭಿನ್ನ ಮತ್ತು ವಿಶೇಷ.

ಮೆರವಣಿಗೆ ರಾಷ್ಟ್ರಪತಿ ಭವನದಿಂದ ಆರಂಭಗೊಂಡು ಇಂಡಿಯಾ ಗೇಟ್‌ ವರೆಗೂ ಸಾಗುತ್ತದೆ. ರಾಜಪಥ ವಿಜಯ ಚೌಕ್‌, ಅಮರ್‌ ಜವಾನ್‌ ಜ್ಯೋತಿ, ಇಂಡಿಯಾ ಗೇಟ್‌ ಪ್ರಿನ್ಸೆಸ್‌ ಪ್ಯಾಲಸ್‌, ತಿಲಕ್‌ ಮಾರ್ಗದಿಂದ ಅಂತಿಮವಾಗಿ ಇಂಡಿಯಾ ಗೇಟ್‌ ತಲುಪುತ್ತದೆ. ಮೆರವಣಿಗೆಯಲ್ಲಿ ಭಾರತೀಯ ಸೇನಾ ತುಕಡಿಗಳ ಸಂಖ್ಯೆಯನ್ನೂ ಕಡಿಮೆಗೊಳಿಸಲಾಗಿದೆ.

ಲಡಾಕ್‌ ಸ್ತಬ್ಧ ಚಿತ್ರ :

ಪರೇಡ್‌ನ‌ಲ್ಲಿ ಲಡಾಕ್‌ ಸ್ತಬ್ಧಚಿತ್ರವಿರಲಿದೆ. ಲೇಹ್‌ ಜಿÇÉೆಯ ಥಿಕ್ಸೆ ಬೆಟ್ಟದ ಮೇಲಿರುವ ಸುಂದರ ಥಿಕ್ಸೆ ಮಠವನ್ನು ಒಳಗೊಂಡಿರಲಿದೆ. ಲೇಹ್‌ ಬಳಿಯ ಹ್ಯಾನ್ಲನಲ್ಲಿರುವ ಭಾರತೀಯ ಖಗೋಳ ವೀಕ್ಷಣಾಲಯವನ್ನು ಸಹ ಒಳಗೊಂಡಿದೆ.

ಮುಖ್ಯ ಅತಿಥಿಯಿಲ್ಲದ ಪರೇಡ್‌ :

ಈ ಬಾರಿ ಮುಖ್ಯ ಅತಿಥಿಯಾಗಿ ಯಾರೂ ಭಾಗವಹಿಸುತ್ತಿಲ್ಲ. ಐವತ್ತು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮುಖ್ಯ ಅತಿಥಿಗಳಿಲ್ಲದೇ ಮೆರವಣಿಗೆ ನಡೆಯುತ್ತಿದೆ. ಮೊದಲು ಬ್ರಿಟನ್‌ ಅಧ್ಯಕ್ಷ ಬೋರಿಸ್‌ ಜಾನ್ಸನ್‌ ಅವರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸಲಾಗಿತ್ತು. ಆದರೆ ಬ್ರಿಟನ್‌ನಲ್ಲಿ ಹೊಸ ಕೊರೊನಾ ಸೋಂಕಿನ ರೂಪಾಂತರ ಪ್ರಕರಣ ಕಾಣಿಸಿಕೊಳ್ಳುತ್ತಿದ್ದಂತೆ ಅವರು ತಮ್ಮ ಭೇಟಿಯನ್ನು ರದ್ದುಗೊಳಿಸಿದರು.

ಎಷ್ಟು ಜನರಿಂದ ಪರೇಡ್‌ ವೀಕ್ಷಣೆ  :

ಈ ಬಾರಿ 25,000 ಮಂದಿಗೆ ಮಾತ್ರ ಪರೇಡ್‌ ವೀಕ್ಷಿಸಲು ಅನುಮತಿ ನೀಡಲಾಗಿದೆ. ಕಳೆದ ಬಾರಿ 1,50,000 ಮಂದಿಗೆ ಅವಕಾಶ ನೀಡಲಾಗಿತ್ತು.

15 ವರ್ಷದೊಳಗಿನ ಮಕ್ಕಳಿಗೆ ಅವಕಾಶ ನೀಡಲಾಗಿಲ್ಲ. ಮೆರವಣಿಗೆಯಲ್ಲಿ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದ ಮೋಟಾರ್‌ ಸೈಕಲ್‌ ಸ್ಟಂಟ್‌ ಈ ಬಾರಿ ಕಾಣ ಸಿಗುವುದಿಲ್ಲ. ಶೌರ್ಯ ಪ್ರಶಸ್ತಿ ಪುರಸ್ಕೃತರ ಮೆರವಣಿಗೆಯನ್ನೂ ಈ ಬಾರಿ ನಡೆಸಲಾಗುತ್ತಿಲ್ಲ.

ಈ ಬಾರಿಯ ವಿಶೇಷ! :

ಭಾರತೀಯ ವಾಯುಪಡೆಗೆ ಸೇರ್ಪಡೆಗೊಂಡ ರಫೇಲ್‌ ಫೈಟರ್‌ ಜೆಟ್‌ ಮತ್ತು ಮೊದಲ ಮಹಿಳಾ ಫೈಟರ್‌ ಪೈಲಟ್‌ ಭಾವನಾ ಕಾಂತ್‌ ಭಾಗವಹಿಸುತ್ತಿರುವುದು ವಿಶೇಷ. ಜತೆಗೆ ಅಯೋಧ್ಯೆಯ ರಾಮಮಂದಿರ ಪ್ರತಿಕೃತಿ ಒಳಗೊಂಡಂತೆ 9 ಸಾಕ್ಷ್ಯಚಿತ್ರಗಳಿರಲಿವೆ.

 

ಆಗಸ್ಟ್‌  29, 1947

ಡಾ| ಬಿ. ಅರ್‌. ಅಂಬೇಡ್ಕರ್‌ ನೇತೃತ್ವದ ಸಂವಿಧಾನ ರಚನೆ ಸಮಿತಿ ನೇಮಕ

7635

ಪ್ರಸ್ತಾವಗೊಂಡ ತಿದ್ದುಪಡಿಗಳು

2473

ಚರ್ಚೆಗೆ ಒಳಪಟ್ಟಿದ್ದು

2 ವರ್ಷ, 11 ತಿಂಗಳು, 18 ದಿವಸ

ಸಂವಿಧಾನ ರಚನೆಗೆ ತಗಲಿದ ಅವಧಿ

1949ರ ನವೆಂಬರ್‌ 26

ಕರಡು ಸಲ್ಲಿಕೆ

ಜನವರಿ 24, 1950

ಸಂವಿಧಾನಕ್ಕೆ  284 ಮಂದಿ ಸದಸ್ಯರು ಸಹಿ ಹಾಕಿದರು.

395 ವಿಧಿಗಳು,

8 ಅನುಸೂಚಿ, 8 ವಿಭಾಗ

ಮೂಲ ಸಂವಿಧಾನದಲ್ಲಿದ್ದದ್ದು

448 ವಿಧಿ, 12 ಅನುಸೂಚಿ,

25 ವಿಭಾಗ, 104 ತಿದ್ದುಪಡಿ

ಈಗಿನ ಸಂವಿಧಾನದಲ್ಲಿರುವುದು

ಟಾಪ್ ನ್ಯೂಸ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.