ನಿತ್ಯಾನಂದನ ಕೈಲಾಸ ರಾಷ್ಟ್ರದಲ್ಲಿ ಹೊಸ ಬ್ಯಾಂಕ್
Team Udayavani, Aug 18, 2020, 6:45 AM IST
ಹೊಸದಿಲ್ಲಿ: ಭಾರತದಿಂದ ಓಡಿಹೋಗಿ ತಲೆಮರೆಸಿಕೊಂಡಿರುವ ಸ್ವಯಂ ಘೋಷಿತ ದೇವಮಾನವ, ನಿತ್ಯಾನಂದ, ಈಕ್ವೆಡಾರ್ ಬಳಿ ತನ್ನದೇ ಆದ ಕೈಲಾಸ ಎಂಬ ದೇಶವೊಂದನ್ನು ಸ್ಥಾಪಿಸಿಕೊಂಡಿರುವುದಾಗಿ ಹೇಳಿಕೊಂಡಿದ್ದು ಎಲ್ಲರಿಗೂ ನೆನಪಿರಬಹುದು. ಈಗ, ಸಾಮಾಜಿಕ ಜಾಲತಾಣದಲ್ಲಿ ಹೊಸ ವೀಡಿಯೋ ಹರಿಬಿಟ್ಟಿರುವ ನಿತ್ಯಾನಂದ, ತಾನು ತನ್ನ ದೇಶದ ಆರ್ಥಿಕತೆಯ ನಿರ್ವಹಣೆಗಾಗಿ ಸ್ಥಾಪಿಸಿರುವ ರಿಸರ್ವ್ ಬ್ಯಾಂಕ್ ಆಫ್ ಕೈಲಾಸವನ್ನು ಇದೇ ಗಣೇಶ ಚತುರ್ಥಿಯಿಂದ ಆರಂಭಿಸುವುದಾಗಿ ಹೇಳಿಕೊಂಡಿದ್ದಾನೆ. ರಿಸರ್ವ್ ಬ್ಯಾಂಕ್ ಆಫ್ ಕೈಲಾಸದಿಂದ ಚಲಾವಣೆಗೆ ಬರಲಿರುವ ನೋಟುಗಳ ವಿನ್ಯಾಸ ಪೂರ್ಣಗೊಂಡಿದ್ದು, ಬ್ಯಾಂಕ್ ಆರಂಭಗೊಂಡ ಬೆನ್ನಲ್ಲೇ ನೋಟುಗಳೂ ಬಿಡುಗಡೆಯಾಗಲಿವೆ ಎಂದು ನಿತ್ಯಾನಂದ ತಿಳಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ