ನೀವು ತಿನ್ನುವ ಆಹಾರ ಮತ್ತು ಬೆಳೆಯುವ ರೈತರನ್ನು ಗೌರವಿಸಿ: ರೈತರ ಪರ ನಿಂತ ವಿಶಾಲ್ ದದ್ಲಾನಿ  


Team Udayavani, Mar 24, 2021, 6:52 PM IST

‘Respect what you eat, and the farmers who grow it’, says Vishal Dadlani

ನವ ದೆಹಲಿ : ಸಂಗೀತ ನಿರ್ದೇಶಕ ವಿಶಾಲ್ ದದ್ಲಾನಿ, ರೈತರ ಪ್ರತಿಭಟನೆಗೆ ಸಾಮಾಜಿಕ ಜಾಲತಾಣವನ್ನು ಬಳಸಿಕೊಂಡು ಮತ್ತೆ ಇಂದು(ಬುಧವಾರ. ಮಾ. 24) ಸೂಚಿಸಿದ್ದಾರೆ.

ಓದಿ : ಗುಯಾನಾದಿಂದ ಭಾರತಕ್ಕೆ ತೈಲ ಹೊತ್ತ ನೌಕೆಯ ಪಯಣ! ಹೊಸ ತೈಲ ಉತ್ಪಾದಕ ದೇಶದಿಂದ ತೈಲ ಖರೀದಿ

ದದ್ಲಾನಿ ಅವರು ಬೆಳೆದ ಸಾವಯವ ಟೊಮೆಟೊಗಳ ಛಾಯಾಚಿತ್ರವನ್ನು ಇನ್‌ ಸ್ಟಾಗ್ರಾಮ್‌ ನಲ್ಲಿ ಹಂಚಿಕೊಂಡಿದ್ದಾರೆ ಮತ್ತು “ನೀವು ತಿನ್ನುವ ಆಹಾರ ಮತ್ತು ಬೆಳೆಯುವ ರೈತರನ್ನು ಗೌರವಿಸಿ. ನೀವು ಭೂಮಿಯೊಂದಿಗಿದ್ದರೆ, ನಿಮಗೆ ಇದು ಎಷ್ಟು ತಾಳ್ಮೆಯ, ಕಷ್ಟದ ಕೆಲಸ ಎನ್ನುವುದು ನಿಮಗೆ ಗೊತ್ತಾಗುತ್ತದೆ.  #FarmerProtests #FarmersProtest #JaiKisaan #IStandWithFarmers. ” ಎಂದು ಬರೆದುಕೊಂಡಿದ್ದಾರೆ.

 

View this post on Instagram

 

A post shared by VISHAL (@vishaldadlani)

ಇನ್ನು, ಜನವರಿ 26ರಂದು ರೈತರ ಪ್ರತಿಭಟನೆ ಹಿಂಸೆಗೆ ತಿರುಗಿದೆ ಎಂದು ಸುದ್ದಿಯಾದ ಹಿನ್ನಲೆಯಲ್ಲಿಯೂ ದದ್ಲಾನಿ ಅವರು ಟ್ವೀಟ್ ಮಾಡಿದ್ದರು, “ಇದು ನಿಮಗೆ ಅರ್ಥವಾಗುತ್ತದೆಯೇ? ಇಷ್ಟು ತಿಂಗಳು ಶಾಂತಿಯುತವಾಗಿ ಪ್ರತಿಭಟಿಸಿದ ರೈತರು, ಹಿಂಸಾತ್ಮಕ್ಕೆ ತಿರುಗಿದ್ದು ಏಕೆ..?  ಮೊದಲು ಅಧಿಕಾರದಲ್ಲಿರುವವರು ಇದನ್ನು ಮಾಡುವುದನ್ನು ನಾವು ನೋಡಿದ್ದೇವೆ. Typical play: Send violent stooges, discredit movement.” ಎಂದು ದಾದ್ಲಾನಿ ಬರೆದುಕೊಂಡಿದ್ದರು.

ಈ ಹಿಂದೆ ರೈತರ ಪ್ರತಿಭಟನೆಗೆ ಬಾಲಿವುಡ್ ಸೆಲೆಬ್ರಿಟಿಗಳಾದ ಧರ್ಮೇಂದ್ರ, ಪ್ರಿಯಾಂಕಾ ಚೋಪ್ರಾ, ತಾಪ್ಸೀ ಪನ್ನು, ಅಭಯ್ ಡಿಯೋಲ್, ಸೋನಾಕ್ಷಿ ಸಿನ್ಹಾ, ಸೋನು ಸೂದ್, ಸನ್ನಿ ಡಿಯೋಲ್, ಸೋನಮ್ ಕಪೂರ್, ದಿಲ್ಜಿತ್ ದೋಸಾಂಜ್, ಪ್ರೀತಿ ಜಿಂಟಾ, ಗುಲ್ ಪನಾಗ್, ರಿತೀಶ್ ದೇಶ್ ಮುಖ್, ಸ್ವರಾ ಭಾಸ್ಕರ್, ವೀರ್ ದಾಸ್, ಒನಿರ್ ಮತ್ತು ಸುಶಾಂತ್ ಸಿಂಗ್ ಸೇರಿ ಹಲವರು ಬೆಂಬಲ ಸೂಚಿಸಿದ್ದರು.

ಓದಿ :  ಋತುಸ್ರಾವ ಸಮಸ್ಯೆ ನಿವಾರಣೆಗೆ ಪಪ್ಪಾಯಿ ಸಿದ್ದೌಷಧ..!

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.