ಸಲ್ಮಾನ್ಗೆ ನಿರ್ಬಂಧ
Team Udayavani, Aug 5, 2018, 3:59 PM IST
ಜೋಧ್ಪುರ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ವಿದೇಶ ಪ್ರವಾಸದ ಮೇಲೆ ಸ್ಥಳೀಯ ಕೋರ್ಟ್ ನಿರ್ಬಂಧ ಹೇರಿದೆ. ಸಲ್ಮಾನ್ ಅವರು ಚಿತ್ರೀಕರಣ ಪ್ರಯುಕ್ತ ಆಗಾಗ ಬೇರೆ ಬೇರೆ ರಾಷ್ಟ್ರಗಳಿಗೆ ಹೋಗಬೇಕಾಗುತ್ತದೆ ಎಂದು ಅವರ ವಕೀಲರು ವಾದಿಸಿದರು.
ಇದಕ್ಕೆ ಒಪ್ಪದ ಕೋರ್ಟ್, ಯಾವುದೇ ದೇಶಕ್ಕೊದರೂ ನಮ್ಮ ಒಪ್ಪಿಗೆ ಪಡೆದೇ ಹೋಗಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿತು. ಈ ಕೇಸಿನಲ್ಲಿ ಸಲ್ಮಾನ್ಗೆ ಏಳು ವರ್ಷಗಳ ಜೈಲು ಶಿಕ್ಷೆಯಾಗಿದ್ದು, ಜಾಮೀನು ಪಡೆದಿದ್ದಾರೆ. ಕೋರ್ಟ್ ವಿದೇಶ ಪ್ರಯಾಣಕ್ಕೆ ನಿರ್ಬಂಧ ವಿಧಿಸಿತ್ತು. ಇದರಿಂದ ವಿನಾಯ್ತಿ ನೀಡಬೇಕು ಎಂದು ಸಲ್ಮಾನ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ