ಪಶ್ಚಿಮಬಂಗಾಳ;ರಕ್ತದ ಮಡುವಿನಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಶವ ಪತ್ತೆ
Team Udayavani, Feb 20, 2019, 4:30 AM IST
ಕೋಲ್ಕತಾ:ನಿವೃತ್ತ ಐಪಿಎಸ್ ಅಧಿಕಾರಿ ಗೌರವ್ ಚಂದ್ರ ದತ್ತಾ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳ ಲೇಕ್ ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ವರದಿ ಪ್ರಕಾರ, ದತ್ತಾ ಅವರ ದೇಹ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಮೃತದೇಹದ ಸಮೀಪ ಚೀಟಿಯೊಂದು ದೊರಕಿರುವುದಾಗಿ ಹೇಳಿದೆ. ತಮ್ಮ ಅಧಿಕಾರಾವಧಿಯಲ್ಲಿ ಹಲವಾರು ಪ್ರಮುಖ ಪ್ರಕರಣಗಳನ್ನು ಯಶಸ್ವಿಯಾಗಿ ಬೇಧಿಸಿದ್ದರು.
ದತ್ತಾ ದಕ್ಷ ಮತ್ತು ನಿಷ್ಠ ಅಧಿಕಾರಿಯಾಗಿ ಹೆಸರು ಪಡೆದಿದ್ದರು. ಕಳೆದ ವರ್ಷ ಅವರು ಐಪಿಎಸ್ ಸೇವೆಯಿಂದ ನಿವೃತ್ತರಾಗಿದ್ದರು. ಫ್ಲ್ಯಾಟ್ ನಲ್ಲಿ ಅವರು ಒಂಟಿಯಾಗಿದ್ದರು ಎಂದು ವರದಿ ವಿವರಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ