ಎನ್ಕೌಂಟರ್ ತನಿಖೆಗೆ ನಿವೃತ್ತ ಜಡ್ಜ್ ನೇಮಕ?
Team Udayavani, Dec 12, 2019, 12:46 AM IST
ಹೊಸದಿಲ್ಲಿ: ಹೈದರಾಬಾದ್ನಲ್ಲಿ ಪಶುವೈದ್ಯೆಯ ಅತ್ಯಾಚಾರಿಗಳ ಎನ್ಕೌಂಟರ್ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರನ್ನು ನೇಮಕ ಮಾಡಲು ಸುಪ್ರೀಂ ಕೋರ್ಟ್ ಚಿಂತನೆ ನಡೆಸಿದೆ. ದಿಲ್ಲಿ ಮೂಲದ ನಿವೃತ್ತ ನ್ಯಾಯಮೂರ್ತಿಯಿಂದ ಈ ಕುರಿತು ತನಿಖೆ ನಡೆಸುವ ಕುರಿತು ಪರಿಶೀಲಿಸುವುದಾಗಿ ಸಿಜೆಐ ಎಸ್.ಎ.ಬೋಬ್ದೆ ನೇತೃತ್ವದ ಪೀಠ ಬುಧವಾರ ತಿಳಿಸಿದೆ.
ಎಫ್ಐಆರ್ ದಾಖಲಿಗೆ ಮನವಿ: ಈ ನಡುವೆ, ನಿರ್ಭಯಾ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಪವನ್ ಕುಮಾರ್ ಗುಪ್ತಾನ ತಂದೆ ಹೀರಾಲಾಲ್ ಗುಪ್ತಾ ದಿಲ್ಲಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಪ್ರಕರ ಣದ ಏಕೈಕ ಸಾಕ್ಷಿಯಾದ ಆಕೆಯ ಗೆಳೆಯನ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿದ್ದಾರೆ. ನಿರ್ಭಯಾಳ ಗೆಳೆ ಯ ಹಣ ಪಡೆದುಕೊಂಡು ಚಾನೆಲ್ಗಳಿಗೆ ಸಂದ ರ್ಶನ ನೀಡಿದ್ದು, ಕೇಸಿನ ಮೇಲೆ ಪ್ರಭಾವ ಬೀರಿತು ಎಂದು ಆರೋ ಪಿಸಿ ದ್ದಾರೆ. ಏತನ್ಮಧ್ಯೆ, ಕ್ಷಮಾದಾನ ಅರ್ಜಿಗಳನ್ನು ಕಾಲಮಿತಿ ಯೊಳಗೆ ಇತ್ಯರ್ಥಗೊಳಿಸಬೇಕೆಂದು ಕೇಂದ್ರಕ್ಕೆ ನಿರ್ದೇಶಿಸುವಂತೆ ಕೋರಿ ಸುಪ್ರೀಂಗೆ ಅರ್ಜಿಯೊಂದು ಸಲ್ಲಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ