ಯುವಕನ ಅಪಹರಣ: ನಿವೃತ್ತ ಸುಬೇದಾರ್, ಪುತ್ರನಿಗೆ ಆರು ವರ್ಷ ಜೈಲು
Team Udayavani, Sep 1, 2018, 12:27 PM IST
ಮುಜಫರನಗರ : ಯುವಕನೊಬ್ಬನನ್ನು ಅಪಹರಿಸಿದ ಅಪರಾಧಕ್ಕಾಗಿ ಓರ್ವ ನಿವೃತ್ತ ಸೇನಾ ಸುಬೇದಾರ್ ಮತ್ತು ಆತನ ಪುತ್ರನಿಗೆ ಇಲ್ಲಿನ ತ್ವರಿತ ನ್ಯಾಯ ತೀರ್ಮಾನದ ನ್ಯಾಯಾಲಯ ಆರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
ನ್ಯಾಯಾಧೀಶ ಶಬಿಸ್ತಾ ಅಕಿಲ್ ಅವರು ಅಪರಾಧಿ ನಿವೃತ್ತ ಸೇನಾ ಸುಬೇದಾರ್ ಶಂತು ಮತ್ತು ಆತನ ಪುತ್ರ ರಾಜ್ ಕುಮಾರ್ ಗೆ ಆರು ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದರು.
ಸರಕಾರಿ ವಕೀಲ ಆನೋದ್ ಬಲ್ಯಾನ್ ಅವರು, ಆರೋಪಿಗಳು ನೀರಜ್ ಎಂಬ ಯುವಕನನ್ನು ಅಪಹರಿಸಿದ್ದರು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…