![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಸ್ವಾಮೀಜಿಗೆ ದನ ಮರಳಿಸಿದ ಆಜಂ ಖಾನ್ರದ್ದು ಸಂಕುಚಿತ ಮನಸ್ಸು; ಬಿಜೆಪಿ
Team Udayavani, Apr 10, 2017, 4:41 PM IST
![Azam Khan1-700.jpg](https://www.udayavani.com/wp-content/uploads/2017/04/10/Azam Khan1-700-620x376.jpg)
ಲಕ್ನೋ : ಎಸ್ಪಿ ನಾಯಕ ಆಜಂ ಖಾನ್ ಅವರು ಸ್ವಾಮೀಜಿಯವರು ತಮಗೆ ಉಡುಗೊರೆಯಾಗಿ ನೀಡಿದ್ದ ದನವನ್ನು ನಿನ್ನೆ ಭಾನುವಾರ ಮರಳಿಸಿದ್ದಾರೆ. ಇದು ಅವರ ಸಂಕುಚಿತ ಮನೋಭಾವವನ್ನು ತೋರಿಸುತ್ತದೆ ಮತ್ತು ಉತ್ತರ ಪ್ರದೇಶದ ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ತನ್ನ ಪ್ರಸ್ತುತತೆಯನ್ನು ಉಳಿಸಿಕೊಳ್ಳುವ ಅವರ ತಂತ್ರ ಇದಾಗಿದೆ ಎಂದು ಬಿಜೆಪಿ ಟೀಕಿಸಿದೆ.
2015ರಲ್ಲಿ ಗೋವರ್ಧನ ಪೀಠದ ಶಂಕರಾಚಾರ್ಯರಾಗಿರುವ ಸ್ವಾಮಿ ಅಧೋಕ್ಷಜಾನಂದ ಮಹಾರಾಜ್ ಅವರು ಆಜಂ ಖಾನ್ ಅವರಿಗೆ ಕಪ್ಪು ದನವೊಂದನ್ನು ಕೊಡುಗೆಯಾಗಿ ನೀಡಿದ್ದರು.
ಅದನ್ನು ನಿನ್ನೆ ಆಜಂ ಖಾನ್ ಅವರು ಸ್ವಾಮೀಜಿಯವರಿಗೇ ಮರಳಿಸಿ “ಯಾವುದೇ ಗೋರಕ್ಷರು ಈ ದನವನ್ನು ಕೊಂದು ನಿಮಗೆ ಕೆಟ್ಟ ಹೆಸರು ತಂದಾರು ಎಂಬ ಕಾರಣಕ್ಕೆ ಇದನ್ನು ಮರಳಿಸುತ್ತಿದ್ದೇನೆ’ ಎಂದು ಹೇಳಿದ್ದರು.
ಆಜಂ ಖಾನ್ ಅವರ ಈ ಹೇಳಿಕೆ ಅನಪೇಕ್ಷಿತವಾದದ್ದು. ಯಾವುದೇ ಗೋರಕ್ಷಕರು ಈ ದನವನ್ನು ಕೊಂದು ಸ್ವಾಮೀಜಿಗೆ ಕೆಟ್ಟ ಹೆಸರು ತಂದಾರು ಎಂದು ಖಾನ್ ಹೇಳಿರುವುದು ಅವರ ಹಳೇಕಾಲದ ಸಂಕುಚಿತ ಮನೋಭಾವನೆಯನ್ನು ತೋರಿಸುತ್ತದೆ. ಖಾನ್ ಅವರ ಈ ಹೇಳಿಕೆಯು ಗೋಕ್ಷಕರು ಗೋರಕ್ಷಕರಿಗೆ ತುಂಬಾ ನೋವುಂಟುಮಾಡಿದೆ ಎಂದು ಬಿಜೆಪಿ ವಕ್ತಾರ ಮನೀಷ್ ಶುಕ್ಲಾ ಹೇಳಿದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.