Chandigarh; ಚುನಾವಣಾಧಿಕಾರಿಗೆ ಅನಾರೋಗ್ಯ: ಚಂಡೀಗಢ ಚುನಾವಣೆ ಮುಂದೂಡಿಕೆ!
Team Udayavani, Jan 19, 2024, 12:54 AM IST
ಚಂಡೀಗಢ: ಚಂಡೀಗಢ ನಗರಸಭೆಯ ಮೇಯರ್ ಚುನಾವಣೆಗೆ ಮೈತ್ರಿ ಮಾಡಿಕೊಂಡು ಗೆಲ್ಲುವ ಉತ್ಸಾಹದಲ್ಲಿದ್ದ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ಗೆ ದೊಡ್ಡ ಆಘಾತವಾಗಿದೆ. ಚುನಾವಣ ಅಧಿಕಾರಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂಬ ಕಾರಣ ಹೇಳಿ ಗುರುವಾರ ನಡೆಯಬೇಕಿದ್ದ ಚುನಾವಣೆಯನ್ನು ಏಕಾಏಕಿ ಫೆ.6ಕ್ಕೆ ಮುಂದೂಡಲಾಗಿದೆ. ಇದರಿಂದ ಕೆಂಡಾಮಂಡಲವಾದ ಮಿತ್ರಪಕ್ಷಗಳು, ಉದ್ದೇಶಪೂರ್ವಕವಾಗಿಯೇ ಚುನಾವಣೆ ಮುಂದೂಡಲಾಗಿದೆ ಎಂದು ಆರೋಪಿಸಿವೆ. ಆಮ್ ಆದ್ಮಿ ಪಕ್ಷವು ಚುನಾವಣೆ ಮುಂದೂಡಿಕೆ ಪ್ರಶ್ನಿಸಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಮೆಟ್ಟಿಲೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು