ಅಗತ್ಯವಿದ್ದರೆ ನೈಟ್‌ಕರ್ಫ್ಯೂ ಜಾರಿ ಮಾಡಿ: ಕೇಂದ್ರ ಸೂಚನೆ

ಸ್ಥಳೀಯ ಮಟ್ಟದಲ್ಲೂ ಗಮನ ಹರಿಸಲು ರಾಜ್ಯ ಸರಕಾರಗಳಿಗೆ ಸಲಹೆ

Team Udayavani, Dec 22, 2021, 6:10 AM IST

ಅಗತ್ಯವಿದ್ದರೆ ನೈಟ್‌ಕರ್ಫ್ಯೂ ಜಾರಿ ಮಾಡಿ: ಕೇಂದ್ರ ಸೂಚನೆ

ಹೊಸದಿಲ್ಲಿ/ವಾಷಿಂಗ್ಟನ್‌: “ಅಗತ್ಯ ಬಿದ್ದರೆ ರಾತ್ರಿ ಕರ್ಫ್ಯೂ ಜಾರಿ ಮಾಡಿ, ಕೊರೊನಾ ವಾರ್‌ ರೂಮ್‌ಗಳನ್ನು ಚುರುಕುಗೊಳಿಸಿ, ಆಸ್ಪತ್ರೆಗಳಲ್ಲಿ ಐಸಿಯು ಬೆಡ್‌ಗಳನ್ನು ಸಿದ್ಧಗೊಳಿಸಿ’ ಹೀಗೆಂದು ಕೇಂದ್ರ ಸರಕಾರ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ರಾಜ್ಯಗಳ ಮುಖ್ಯ ಕಾರ್ಯ ದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ಈ ಅಂಶ ಉಲ್ಲೇಖಿಸಲಾಗಿದೆ. ಸಣ್ಣ ಪ್ರಮಾಣದಲ್ಲಿ ಸೋಂಕು ಸಂಖ್ಯೆ ಹೆಚ್ಚಾದರೂ ಅವುಗಳ ಮೇಲೆ ನಿಗಾ ಇರಿಸಿ. ಜಿಲ್ಲಾ ಮಟ್ಟ, ಸ್ಥಳೀಯ ಮಟ್ಟದಲ್ಲಿ ಕೂಡ ಕಂಟೈನ್‌ಮೆಂಟ್‌ ವಲಯಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಅವರು ಸೂಚಿಸಿದ್ದಾರೆ.

ಸದ್ಯಕ್ಕೆ ಬೇಡ: ದೇಶದಲ್ಲಿ ಸದ್ಯಕ್ಕೆ ಮಕ್ಕಳಿಗೆ ಲಸಿಕೆ ಹಾಕುವ ಅಗತ್ಯವಿಲ್ಲ. ಅಂಥ ಪರಿಸ್ಥಿತಿಯೂ ಉಂಟಾಗಿ­ಲ್ಲವೆಂದು ಲಸಿಕೆ ಹಾಕಿಸುವುದಕ್ಕಾಗಿ ಇರುವ ರಾಷ್ಟ್ರೀಯ ತಾಂತ್ರಿಕ ಸಮಿತಿ (ಎನ್‌ಟಿಎಜಿಐ) ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದೆ.

ಇದನ್ನೂ ಓದಿ:“ಭಾರತ ವಿರೋಧಿ ಕೃತ್ಯ’: 20 ಯೂಟ್ಯೂಬ್‌ ಚಾನೆಲ್‌, 2 ವೆಬ್‌ಸೈಟ್‌ ಬ್ಲಾಕ್‌

200ಕ್ಕೂ ಹೆಚ್ಚು ಕೇಸ್‌: ದೇಶದಲ್ಲಿ ಒಟ್ಟು ಒಮಿಕ್ರಾನ್‌ ಕೇಸ್‌ಗಳ ಸಂಖ್ಯೆ 200 ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಟ್ವೀಟ್‌ ಮಾಡಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ 65, ದಿಲ್ಲಿಯಲ್ಲಿ ತಲಾ 54, ಕರ್ನಾಟಕದಲ್ಲಿ 19 ಕೇಸ್‌ಗಳು ದೃಢಪಟ್ಟಿವೆ. ಇದೇ ವೇಳೆ, ಸೋಮವಾರದಿಂದ ಮಂಗಳವಾರದ ಅವಧಿ­ಯಲ್ಲಿ ದಿನವಹಿ ಕೇಸ್‌ಗಳ ಸಂಖ್ಯೆ 5,326 ಆಗಿದೆ.

ಮೊದಲ ಸಾವು
ಅಮೆರಿಕದಲ್ಲಿ ಒಮಿಕ್ರಾನ್‌ನಿಂದಾಗಿ ಮೊದಲ ಸಾವು ದೃಢಪಟ್ಟಿದೆ. ಅದಕ್ಕೆ ಪೂರಕವಾಗಿ ಕಳೆದ ವಾರದ ವರೆಗೆ ಅಮೆರಿಕದಲ್ಲಿ ದೃಢಪಟ್ಟಿರುವ ಕೇಸ್‌ಗಳ ಪೈಕಿ ಶೇ.73 ರೂಪಾಂತರಿಯದ್ದೇ ಆಗಿದೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.