ದೇವಳದಲ್ಲಿ ಪೂಜಿಸುವ ಹಕ್ಕೆಂದರೆ ಅಪವಿತ್ರಗೊಳಿಸುವ ಹಕ್ಕಲ್ಲ: ಇರಾನಿ


Team Udayavani, Oct 23, 2018, 7:24 PM IST

smriti-irani-700.jpg

ಮುಂಬಯಿ : ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯೋವರ್ಗದ ಮಹಿಳೆಯರಿಗೆ ಸುಪ್ರೀಂ ಕೋರ್ಟ್‌  ಪ್ರವೇಶಾವಕಾಶ ನೀಡಿರುವುದಕ್ಕೆ ಪ್ರತಿಭಟನೆ ನಡೆಯುತ್ತಿರುವ ನಡುವೆಯೇ ಕೇಂದ್ರ ಸಚಿವ ಸ್ಮ್ರತಿ ಇರಾನಿ ಅವರು “ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಹಕ್ಕೆಂದರೆ ದೇವಸ್ಥಾನವನ್ನು ಅಪವಿತ್ರಗೊಳಿಸುವ ಹಕ್ಕೆಂದು ತಿಳಿಯುವಂತಿಲ್ಲ” ಎಂದು ಹೇಳಿದ್ದಾರೆ. 

”ಸುಪ್ರೀಂ ಕೋರ್ಟ್‌ ತೀರ್ಪಿನ ವಿರುದ್ಧ ಮಾತನಾಡಲು ನಾನು ಯಾರೂ ಅಲ್ಲ; ಮೇಲಾಗಿ ನಾನು ಕೇಂದ್ರ ಸರಕಾರದಲ್ಲಿ ಸಚಿವೆಯಾಗಿರುವುದರಿಂದ ಕೂಡ ನಾನು ಮಾತನಾಡುವಂತಿಲ್ಲ. ಆದರೂ ನಾನೊಂದು ಪ್ರಶ್ನೆ ಕೇಳುತ್ತೇನೆ : ತಿಂಗಳ ಮುಟ್ಟಿನ ರಕ್ತದಲ್ಲಿ ತೊಯ್ದ ಪ್ಯಾಡನ್ನು ನೀವು ನಿಮ್ಮ ಸ್ನೇಹಿತರ ಮನೆಗೆ ಒಯ್ಯುವಿರಾ ? ಹಾಗೆಯೇ ದೇವಸ್ಥಾನವನ್ನೂ ಪ್ರವೇಶಿಸುವಿರಾ ? ಇಲ್ಲ….”

”…ಹಾಗೆಯೇ ದೇವರ ಮನೆಯನ್ನು ಪ್ರವೇಶಿಸುವ ಹಕ್ಕಿನಲ್ಲಿ ಅದನ್ನು ಅಪವಿತ್ರ ಗೊಳಿಸುವ ಹಕ್ಕು ಇರುವುದಿಲ್ಲ. ಈ ವ್ಯತ್ಯಾಸವನ್ನು ನಾವು ಅರಿತುಕೊಳ್ಳಬೇಕು; ನನಗೆ ದೇವಸ್ಥಾನದಲ್ಲಿ ಪೂಜಿಸುವ ಹಕ್ಕಿದೆ; ಆದರೆ ಅದನ್ನು ಅಪವಿತ್ರಗೊಳಿಸುವ ಹಕ್ಕು ಇರುವುದಿಲ್ಲ. ಈ ವ್ಯತ್ಯಾಸವನ್ನು ನಾವು ಅರಿತುಕೊಂಡು ದೇವಸ್ಥಾನದ ಪಾವಿತ್ರ್ಯವನ್ನು ಗೌರವಿಸಬೇಕು” ಎಂದು ಸ್ಮ್ರತಿ ಇರಾನಿ ಹೇಳಿದರು. 

”ನಾನೋರ್ವ ಹಿಂದು; ಆದರೆ ಮದುವೆಯಾದದ್ದು  ಝೊರಾಸ್ಟ್ರಿಯನ್‌ ನನ್ನು. ಹಾಗಾಗಿ ನನಗೆ ಅಗ್ನಿ ದೇವಳಕ್ಕೆ ನನಗೆ ಪ್ರವೇಶ ಇರಲಿಲ್ಲ; ನಾನು ಕುಟುಂಬ ಸಹಿತ ಅಲ್ಲಿಗೆ ಹೋಗಿದ್ದಾಗ ಮಕ್ಕಳನ್ನು ಗಂಡನ ಕೈಗೆ ಒಪ್ಪಿಸಿ, ನಾನು ಮಾತ್ರವೇ ದೇವಳದ ಹೊರಗೆ ಕಾರಿನಲ್ಲಿ ಕುಳಿತಿರಬೇಕಾದ ಪರಿಸ್ಥಿತಿಯನ್ನು ಎದುರಿಸಿದ್ದೇನೆ ಎಂದು ಸ್ಮ್ರತಿ  ಇರಾನಿ ಹೇಳಿದರು. 

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.