ಖಾಸಗೀತನದ ಹಕ್ಕಿಗೆ ಮೂಲಭೂತ ಹಕ್ಕಿನ ಪೂರ್ಣಾರ್ಹತೆ ಇಲ್ಲ: ಕೇಂದ್ರ


Team Udayavani, Jul 26, 2017, 7:19 PM IST

Supreme Court-700.jpg

ಹೊಸದಿಲ್ಲಿ : ”ಖಾಸಗಿತನದ ಹಕ್ಕು ಸಂವಿಧಾನದತ್ತವಾಗಿರುವ ಮೂಲಭೂತ ಹಕ್ಕಿನ ಪೂರ್ಣಾರ್ಹತೆಯನ್ನು ಹೊಂದಿರುವುದಿಲ್ಲ” ಎಂದು ಕೇಂದ್ರ ಸರಕಾರ ಇಂದು ಸುಪ್ರೀಂ ಕೋರ್ಟ್‌ ಮುಂದೆ ಹೇಳಿದೆ. 

“ಖಾಸಗಿತನದ ಹಕ್ಕು ಮೂಲಭೂತ ಹಕ್ಕು ಎನ್ನಬಹುದೇ ಆದರೂ ಅದು ಸ್ವಯಂ ಪರಿಪೂರ್ಣ ಮೂಲಭೂತ ಹಕ್ಕಾಗಿರುವುದಿಲ್ಲ. ಖಾಸಗಿತನದ ಹಕ್ಕು ಹಲವಾರು ಆಯಾಮಗಳನ್ನು ಹೊಂದಿರುತ್ತದೆ ಮತ್ತು ಇದು ಸ್ವಚ್ಚಂದತೆಯ ಹಕ್ಕಿನಡಿ ಗುರುತಿಸಲ್ಪಡುತ್ತದೆ; ಇದರ ಎಲ್ಲ ಆಯಾಮಗಳು ಮೂಲಭೂತ ಹಕ್ಕೆನಿಸಿಕೊಳ್ಳುವ ಅರ್ಹತೆಯನ್ನು ಹೊಂದಿರುವುದಿಲ್ಲ’ ಎಂದು ಆಟಾರ್ನಿ ಜನರಲ್‌ ಕೆ ಕೆ ವೇಣುಗೋಪಾಲ್‌ ಅವರ ಇಂದು ಗುರುವಾರ, ವರಿಷ್ಠ ನ್ಯಾಯಮೂರ್ತಿ ಜೆ ಎಸ್‌ ಖೇಸರ್‌ ನೇತೃತ್ವದ 9 ನ್ಯಾಯಮೂರ್ತಿಗಳ ಪೀಠದ ಮುಂದೆ ಹೇಳಿದರು. 

ಖಾಸಗೀತನದ ಹಕ್ಕನ್ನು ಸಂವಿಧಾನದಡಿ ಮೂಲಭೂತ ಹಕ್ಕೆಂದು ಪರಿಗಣಿಸಬಹುದೇ ಎಂಬ ವಿಚಾರದಲ್ಲಿ  ನಡೆಯುತ್ತಿರುವ ವಿಚಾರಣೆಯಲ್ಲಿ  ಮಧ್ಯಪ್ರವೇಶಿಸಬೇಕೆಂದು ಕೋರಿ ಕರ್ನಾಟಕ ಮತ್ತು ಪಶ್ಚಿಮ ಬಂಗಾಲ ಸಹಿತ ನಾಲ್ಕು ಬಿಜೆಪಿಯೇತರ ರಾಜ್ಯಗಳು ಸಲ್ಲಿಸಿರುವ ಮನವಿಯ ಮೇಲಿನ ವಿಚಾರಣೆಯನ್ನು 9 ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್‌ ಪೀಠವು ಕೈಗೆತ್ತಿಕೊಂಡಿದೆ. 

ಖಾಸಗೀತನದ ಹಕ್ಕು ಸಾಮಾನ್ಯ ಕಾನೂನಾಗಿದ್ದು ಅದು ಮೂಲಭೂತ ಹಕ್ಕಾಗಿರುವುದಿಲ್ಲ ಎಂಬ ಕೇಂದ್ರ ಸರಕಾರದ ನಿಲುವಿಗೆ ವಿರುದ್ಧವಾದ ನಿಲುವನ್ನು ಕರ್ನಾಟಕ ಮತ್ತು ಪಶ್ಚಿಮ ಬಂಗಾಲ ಮಾತ್ರವಲ್ಲದೆ ಪಂಜಾಬ್‌ ಮತ್ತು ಪುದಚೇರಿ ಸರಕಾರಗಳು ಹೊಂದಿರುವ ನೆಲೆಯಲ್ಲಿ ಸುಪ್ರೀಂ ಕೋರ್ಟ್‌ನ 9 ನ್ಯಾಯಮೂರ್ತಿಗಳ ಪೀಠವು ಈ ಸಾಂವಿಧಾನಿಕ ಪ್ರಶ್ನೆಯ ವಿಚಾರಣೆಯನ್ನು ನಡೆಸುತ್ತಿದೆ.

ಟಾಪ್ ನ್ಯೂಸ್

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

MUST WATCH

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

ಹೊಸ ಸೇರ್ಪಡೆ

1-aaa

Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.