ಔರಂಗಾಬಾದ್ ಇನ್ನೂ ಉದ್ವಿಗ್ನ; ಆದರೂ ಪರಿಸ್ಥಿತಿ ನಿಯಂತ್ರಣದಲ್ಲಿ
Team Udayavani, May 15, 2018, 11:26 AM IST
ಔರಂಗಾಬಾದ್ : ಕೋಮು ಗಲಭೆ ಪೀಡಿತ ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಇಂದು ಮಂಗಳವಾರ ಕೂಡ ಉದ್ರಿಕ್ತತೆ ಮುಂದುವರಿದಿದೆ. ಆದರೆ ಪರಿಸ್ಥಿತಿಯಲ್ಲಿ ನಿಯಂತ್ರಣದಲ್ಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಅಮಾನತುಗೊಳಿಸಲಾಗಿದ್ದ ಇಂಟರ್ನೆಟ್ ಸೇವೆಯನ್ನು ಇಂದು ಪುನರಾರಂಭಿಸಲಾಗಿದೆ.
ನಾಲ್ಕು ದಿನಗಳ ಹಿಂದೆ ಔರಂಗಾಬಾದ್ ನಲ್ಲಿ ಸ್ಫೋಟಗೊಂಡಿದ್ದ ಕೋಮು ಗಲಭೆಗೆ ಇಬ್ಬರು ಬಲಿಯಾಗಿದ್ದಾರೆ; 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ; ಇವರಲ್ಲಿ 12 ಮಂದಿ ಪೊಲೀಸರು ಕೂಡ ಸೇರಿದ್ದಾರೆ.
ಪೊಲೀಸರು ಕೋಮು ಗಲಭೆ ಸಂಬಂಧ 6 ಕೇಸುಗಳನ್ನು ದಾಖಲಿಸಿಕೊಂಡಿದ್ದಾರೆ; ಇವುಗಳಲ್ಲಿ ಗುರುತಿಸಲ್ಪಡದ 3,000 ಮಂದಿಯನ್ನು ಆರೋಪಿಗಳನ್ನಾಗಿ ದಾಖಲಿಸಲಾಗಿದೆ. ಕಿಚ್ಚಿಡುವಿಕೆ, ದೊಂಬಿ, ಸಾರ್ವಜನಿಕ ಸೊತ್ತು ಹಾನಿ ಮುಂತಾದ ಅಪರಾಧಗಳನ್ನು ಇವರು ಎಸಗಿರುವುದಾಗಿ ಕೇಸುಗಳಲ್ಲಿ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ