ಆರ್ಜೆಡಿ ಜಿಲ್ಲಾ ಪ್ರ.ಕಾರ್ಯದರ್ಶಿಯ ತಲೆಕಡಿದು ಕೊಲೆ
Team Udayavani, Jul 10, 2018, 4:34 PM IST
ಪಟ್ನಾ : ಆರ್ಜೆಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೈಲಾಶ್ ಪಾಸ್ವಾನ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಅಪಹರಿಸಿ ಬಿಹಾರದ ನವಾಡಾ ಪ್ರದೇಶದಲ್ಲಿ ತಲೆ ಕಡಿದು ಅಮಾನುಷವಾಗಿ ಕೊಂದಿರುವುದಾಗಿ ಪ್ರಭಾತ ಖಬರ್ ವರದಿ ಮಾಡಿದೆ.
ನಲಂದಾ ಜಿಲ್ಲೆಯ ಖುದಾಗಂಜ್ ಪ್ರದೇಶದಲ್ಲಿನ ಪೈಮಾರ್ ನದಿಯ ಸೇತುವೆಯಡಿ ತಲೆ ಕಡಿಯಲ್ಪಟ್ಟ ಶವ ಪೊಲೀಸರಿಗೆ ಸಿಕ್ಕಿದೆ.
ಪಾಸ್ವಾನ್ ಸಂಬಂಧಿಕರು ಹೇಳಿರುವ ಪ್ರಕಾರ ಜು.6ರಂದು ಬುಚ್ಚಿ ಗ್ರಾಮದ ಛೋಟೂ ಗುಪ್ತಾ ಎಂಬಾತ ಪಾಸ್ವಾನ್ ಅವರನ್ನು ಪಂಚಾಯತ್ ಸಭೆಗೆಂದು ಕರೆದುಕೊಂಡು ಹೋಗಿದ್ದ. ಆ ಬಳಿಕ ಪಾಸ್ವಾನ್ ಮನೆಗೆ ಮರಳಿ ಬಂದಿಲ್ಲ ಎಂದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ