ಆರ್‌ಕೆ ನಗರ ಉಪಚುನಾವಣೆ: ಶಶಿಕಲಾಗೆ ಹ್ಯಾಟ್‌, ಓಪಿಎಸ್‌ಗೆ ಲೈಟ್‌ ಕಂಬ


Team Udayavani, Mar 23, 2017, 11:59 AM IST

RK NAGAR BYPOLL-700.jpg

ಚೆನ್ನೈ : ಎಐಎಡಿಎಂಕೆ ಪಕ್ಷದ ಎರಡೆಲೆ ಚುನಾವಣಾ ಚಿಹ್ನೆಯನ್ನು  ಸ್ತಂಭನಗೊಳಿಸಿ ಮಧ್ಯಾವಧಿ ಆದೇಶ ಹೊರಡಿಸಿದ ಒಂದು ದಿನದ ತರುವಾಯ ಚುನಾವಣಾ ಆಯೋಗವು ಪ್ರತಿಷ್ಠೆಯ ಆರ್‌ ಕೆ ನಗರ ವಿಧಾನಸಭಾ ಉಪಚುನಾವಣೆಗಾಗಿ ಇಂದು ಗುರುವಾರ ಶಶಿಕಲಾ ಬಣಕ್ಕೆ ಹ್ಯಾಟ್‌ ಚಿಹ್ನೆಯನ್ನೂ  ಓ ಪನ್ನೀರಸೆಲ್ವಂ ಬಳಗಕ್ಕೆ  ಲೈಟ್‌ ಕಂಬದ ಚಿಹ್ನೆಯನ್ನೂ  ನೀಡಿದೆ. 

ಚುನಾವಣಾ ಆಯೋಗ ಓಎಸ್‌ಪಿ ಬಣಕ್ಕೆ ಎಐಎಡಿಎಂಕೆ ಪುರಚ್ಚಿ ತಲೈವಿ ಅಮ್ಮಾ ಎಂಬ ಹೆಸರನ್ನೂ ಶಶಿಕಲಾ ಬಣಕ್ಕೆ ಎಐಎಡಿಎಂಕೆ ಅಮ್ಮಾ ಎಂಬ ಹೆಸರನ್ನೂ  ಇರಿಸಿದೆ.

ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ನಿಧನದಿಂದಾಗಿ ಆಕೆ ಪ್ರತಿನಿಧಿಸುತ್ತಿದ್ದ ಆರ್‌ ಕೆ ನಗರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಅನಿವಾರ್ಯವಾಗಿದೆ.

ಆರ್‌ ಕೆ ನಗರ ಉಪಚುನಾವಣೆಗೆ ಓಎಸ್‌ಪಿ ಬಣವು ಇ ಮಧುಸೂದನ್‌ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಶಶಿಕಲಾ ಬಣವು ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿಯಾಗಿರುವ ಶಶಿಕಲಾ ಅವರ ಸೋದರ ಸಂಬಂಧಿಯನ್ನು ಅಭ್ಯರ್ಥಿಯನ್ನಾಗಿ ಪ್ರಕಟಿಸಿದೆ. 

ಎಪ್ರಿಲ್‌ 12ರಂದು ನಡೆಯುವ ಉಪಚುನಾವಣೆಗೆ ನಾಮ ಪತ್ರ ಸಲ್ಲಿಸಲು ಇಂದು ಗುರುವಾರ ಕೊನೇ ದಿನವಾಗಿದೆ. 

ಈ ಮೊದಲು ಶಶಿಕಲಾ ಬಣವು ಎಐಎಡಿಎಂಕೆ ಪಕ್ಷದ ಎರಡೆಲೆಗಳ ಮೂಲ ಚಿಹ್ನೆಯೇ ತನಗೆ ಬೇಕೆಂದು ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿತ್ತು. ಅದೇ ವೇಳೆ ಪನ್ನೀರಸೆಲ್ವಂ ಬಣ ಕೂಡ ಪಕ್ಷದ ಮೂಲ ಚಿಹ್ನೆ ತಮಗೇ ಸಲ್ಲತಕ್ಕದ್ದೆಂದು ವಾದಿಸಿತ್ತು. 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.