ದೀಪಾ ಜಯಕುಮಾರ್, ನಟ ವಿಶಾಲ್ ನಾಮಪತ್ರ ತಿರಸ್ಕೃತ
Team Udayavani, Dec 5, 2017, 7:39 PM IST
ಹೊಸದಿಲ್ಲಿ : ಚೆನ್ನೈನ ಡಾ. ರಾಧಾಕೃಷ್ಣನ್ ನಗರ (ಆರ್ ಕೆ ನಗರ) ಉಪ ಚುನಾವಣೆಗೆ ಇಂದು ಮಂಗಳವಾರ ಹೊಸ ತಿರುವು ದೊರಕಿದೆ.
ತಮಿಳು ನಾಡು ಮಾಜಿ ಮುಖ್ಯಮಂತ್ರಿ ದಿ| ಜೆ ಜಯಲಲಿತಾ ಅವರ ಪರಿತ್ಯಕ್ತ ಸೋದರ ಸಂಬಂಧಿ ದೀಪಾ ಜಯಕುಮಾರ್ ಮತ್ತು ನಟ ವಿಶಾಲ್ ಅವರ ನಾಮಪತ್ರಗಳನ್ನು ನಿರ್ವಚನಾಧಿಕಾರಿ ತಿರಸ್ಕರಿಸಿದ್ದಾರೆ.
ಇದರಿಂದಾಗಿ ಇವರೀರ್ವರೂ ಈಗಿನ್ನು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲವಾಗಿದೆ ಎಂದು ಎಎನ್ಐ ವರದಿ ಮಾಡಿದೆ. ದೀಪಾ ಅವರು ಕಳೆದ ಮೇ ತಿಂಗಳಲ್ಲಿ ಸಲ್ಲಿಸಿದ್ದ ನಾಮಪತ್ರ ಸ್ವೀಕಾರವಾಗಿತ್ತು; ಆದರೆ ಅಭೂತಪೂರ್ವ ಪ್ರಮಾಣದಲ್ಲಿ ಓಟಿಗಾಗಿ ನೋಟುಗಳು ಹರಿದಾಡಿದ ಚುನಾವಣೆ ರದ್ದಾಗಿತ್ತು.
ಪಕ್ಷೇತರ ಅಭ್ಯರ್ಥಿಯಾಗಿ ತಾನು ಸ್ಪರ್ಧಿಸುವೆಂದು ಈ ಹಿಂದೆ ಹೇಳಿದ್ದ ನಟ ವಿಶಾಲ್ ಅವರ ನಾಮಪತ್ರವೂ ಇಂದು ತಿರಸ್ಕೃತವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ