![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ಗಿವ್ ಇಟ್ ಅಪ್ ಮೂಲಕ 32 ಕೋಟಿ ರೂ. ಉಳಿಸಿದ ರೈಲ್ವೆ ಇಲಾಖೆ
Team Udayavani, Apr 21, 2018, 4:04 PM IST
![Indian-Railway-700.jpg](https://www.udayavani.com/wp-content/uploads/2018/04/21/Indian-Railway-700.jpg)
ಹೊಸದಿಲ್ಲಿ : ಹಿರಿಯ ನಾಗರಿಕರು ತಮಗೆ ಕೊಡಲಾಗಿರುವ ರಿಯಾಯಿತಿ ಪ್ರಯಾಣ ದರ ಸೌಲಭ್ಯವನ್ನು ಭಾರತೀಯ ರೈಲ್ವೆಯ ಉದ್ಧಾರಕ್ಕಾಗಿ ಬಿಟ್ಟುಕೊಡಬೇಕೆಂಬ “‘Give it up’ ಯೋಜನೆಗೆ ಸಿಕ್ಕಿರುವ ಅದ್ಭುತ ಬೆಂಬಲದಿಂದ ಪ್ರೇರಿತವಾಗಿರುವ ರೈಲ್ವೇ ಇಲಾಖೆ ಈಗಿನ್ನು ತನ್ನ ರಿಯಾಯಿತಿ ಸೌಕರ್ಯವನ್ನು ಪಡೆಯುತ್ತಿರುವ ಇತರೇ ವರ್ಗದ ಪ್ರಯಾಣಿಕರಿಗೂ ಈ ಕರೆಯನ್ನು ವಿಸ್ತರಿಸಲು ಮುಂದಾಗಿದೆ.
ಶೇ.50ರ ಪ್ರಯಾಣ ದರ ರಿಯಾಯಿತಿ ಸೌಕರ್ಯವನ್ನು ಸುಮಾರು 90 ಲಕ್ಷ ಹಿರಿಯ ನಾಗರಿಕರು ಬಿಟ್ಟು ಕೊಟ್ಟ ಪರಿಣಾಮವಾಗಿ ರೈಲ್ವೇಗೆ 2017ರ ಜುಲೈ 22ರಿಂದ 2018ರ ಮಾರ್ಚ್ 31ರ ವರೆಗಿನ ಅವಧಿಯಲ್ಲಿ 32 ಕೋಟಿ ರೂ.ಗಳಿಗೂ ಅಧಿಕ ಮೊತ್ತ ಉಳಿತಾಯವಾಗಿದೆ.
ಭಾರತೀಯ ರೈಲ್ವೆ ಇಲಾಖೆ ವಿಶಿಷ್ಟ ವರ್ಗಗಳ ಪ್ರಯಾಣಿಕರಿಗೆ ನೀಡುವ ಟಿಕೆಟ್ ದರ ರಿಯಾಯಿತಿ ಸೌಕರ್ಯದಿಂದಾಗಿ 33,000 ಕೋಟಿ ರೂ.ಗಳ ಸಹಾಯಧನ ಹೊರೆಯನ್ನು ಹೊರುತ್ತಿದೆ.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.