ರೊಹಿಂಗ್ಯಾ, ಬಾಂಗ್ಲಾ ವಲಸಿಗರನ್ನು ಗುಂಡಿಟ್ಟು ಸಾಯಿಸಬೇಕು: BJP MLA


Team Udayavani, Jul 31, 2018, 3:42 PM IST

raja-singh-bjp-mla-700.jpg

ಹೊಸದಿಲ್ಲಿ : “ಭಾರತವನ್ನು ಸುರಕ್ಷಿತವಾಗಿರಿಸಲು ರೊಹಿಂಗ್ಯಾಗಳನ್ನು ಮತ್ತು ಅಕ್ರಮ ಬಾಂಗ್ಲಾ ವಲಸಿಗರನ್ನು ಗುಂಡಿಟ್ಟು ಕೊಲ್ಲಬೇಕು’  ಎಂದು ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್‌ ಹೇಳಿಕೆ ನೀಡಿದ್ದಾರೆ. 

“ರೊಹಿಂಗ್ಯಾಗಳು ಮತ್ತು ಅಕ್ರಮ ಬಾಂಗ್ಲಾ ವಲಸಿಗರು ಮರ್ಯಾದೆಯಿಂದ ದೇಶ ಬಿಟ್ಟು ಹೋಗದಿದ್ದರೆ ಅವರನ್ನು ಗುಂಡಿಟ್ಟು ಕೊಲ್ಲಬೇಕು; ಅಗ ಮಾತ್ರವೇ ಭಾರತ ಸುರಕ್ಷಿತವಾಗಿರಲು ಸಾಧ್ಯ’ ಎಂದು ರಾಜಾ ಸಿಂಗ್‌ ಹೇಳಿದ್ದಾರೆ. 

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮತ್ತು ವಿರೋಧ ಪಕ್ಷಗಳು ರೊಹಿಂಗ್ಯಾಗಳ ವಿಷಯದಲ್ಲಿ  ಮತ್ತು ಅಸ್ಸಾಂ ಸರಕಾರ ರಾಷ್ಟ್ರೀಯ ಪೌರರ ರಿಜಿಸ್ಟರ್‌ ಬಿಡಗಡೆ ಮಾಡಿರುವ ಈ ಸಂದರ್ಭದಲ್ಲಿ ಪರಸ್ಪರ ಜಿದ್ದಿನ ವಾಕ್ಸಮರದಲ್ಲಿ  ತೊಡಗಿರುವಾಗಲೇ ಶಾಸಕ ರಾಜಾ ಅವರಿಂದ ಈ ವಿವಾದಾತ್ಮಕ ಹೇಳಿಕೆ ಬಂದಿದೆ.

ಈ ಅತಿ ಸೂಕ್ಷ್ಮ ವಿಷಯದಲ್ಲಿ  ರಾಜಕೀಯ ಮಾಡುತ್ತಿರುವ ವಿರೋಧ ಪಕ್ಷಗಳನ್ನು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ವಿರೋಧ ಪಕ್ಷಗಳು ಬಾಂಗ್ಲಾ ಅಕ್ರಮ ನುಸುಳುಕೋರರನ್ನು ರಕ್ಷಿಸುವ ಯತ್ನದಲ್ಲಿ ತೊಡಗಿವೆ ಎಂದು ಆರೋಪಿಸಿದ್ದಾರೆ. 

ಎನ್‌ಆರ್‌ಸಿ ಯಂತಹ ಕ್ರಮವನ್ನು ಈ ಹಿಂದೆ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರೇ ಕೈಗೊಂಡಿದ್ದರು; ಆದರೆ ಅದನ್ನು ಅನುಷ್ಠಾನಿಸುವ ಧೈರ್ಯ ಅವರಲ್ಲಿ ಇರಲಿಲ್ಲ ಎಂದು ಅಮಿತ್‌ ಶಾ ಟೀಕಿಸಿದ್ದಾರೆ. 

ಎನ್‌ಆರ್‌ಸಿ ಅಡಿ ಅಕ್ರಮ ವಲಸಿಗರನ್ನು ಗುರುತಿಸಲಾಗುತ್ತದೆ ಮತ್ತು ನೈಜ ಪ್ರಜೆಗಳಿಗಾಗಿ ಪ್ರತ್ಯೇಕ ರಿಜಿಸ್ಟರ್‌ ತಯಾರು ಮಾಡಲಾಗುತ್ತದೆ. ಎನ್‌ಆರ್‌ಸಿಗೆ ಸಮನಾದಂತಹ ಅಸ್ಸಾಂ ಒಪ್ಪಂದಕ್ಕೆ  ರಾಜೀವ್‌ ಗಾಂಧಿಯವರು 1985ರಲ್ಲಿ ಸಹಿಹಾಕಿದ್ದರು.  ಹಿಂದಿನ ಸರಕಾರಗಳಿಗೆ ಅದನ್ನು ಅನುಷ್ಠಾನಿಸುವ ಧೈರ್ಯ ತಾಕತ್ತು ಇರಲಿಲ್ಲ; ಆದರೆ ನಮಗೆ ಈ ವಿಷಯದಲ್ಲಿ ಧೈರ್ಯವಿದೆ; ಅಂತೆಯೇ ನಾವು ಮುಂದಡಿ ಇಟ್ಟಿದ್ದೇವೆ ಎಂದು ಅಮಿತ್‌ ಶಾ ಹೇಳಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.