ಎನ್ ಡಿ ತಿವಾರಿ ಪುತ್ರ ರೋಹಿತ್ ಶೇಖರ್ ಮೃತ ಸ್ಥಿತಿಯಲ್ಲಿ ದಿಲ್ಲಿ ಮ್ಯಾಕ್ಸ್ ಆಸ್ಪತ್ರೆಗೆ
Team Udayavani, Apr 16, 2019, 7:19 PM IST
ಹೊಸದಿಲ್ಲಿ : ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಮಾಜಿ ಮುಖ್ಯಮಂತ್ರಿ ದಿವಂಗತ ಎನ್ ಡಿ ತಿವಾರಿ ಅವರ ಪುತ್ರ ರೋಹಿತ್ ಶೇಖರ್ ತಿವಾರಿ ಅವರನ್ನು ಇಂದು ಮಂಗಳವಾರ ಇಲ್ಲಿನ ಸಾಕೇತ್ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಗೆ ಮೃತ ಸ್ಥಿತಿಯಲ್ಲಿ ತರಲಾಯಿತು.
ಇಂದು ಮಂಗಳವಾರ ಮಧ್ಯಾಹ್ನ ರೋಹಿತ್ ಅವರನ್ನು ಮೃತ ಸ್ಥಿತಿಯಲ್ಲಿ ದಕ್ಷಿಣ ದಿಲ್ಲಿಯ ಆಸ್ಪತ್ರೆಗೆ ತರಲಾಯಿತೆಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ದಕ್ಷಿಣ ದಿಲ್ಲಿಯ ಡಿಸಿಪಿ ವಿಜಯ್ ಕುಮಾರ್ ಅವರು ಈ ವಿಷಯವನ್ನು ದೃಢಪಡಿಸಿದ್ದಾರೆ; ಆದರೆ ರೋಹಿತ್ ಅವರ ಸಾವಿನ ಕಾರಣವೇನೆಂದು ಇನ್ನೂ ಗೊತ್ತಾಗಿಲ್ಲ.
ರೋಹಿತ್ ಅವರು ಎನ್ ಡಿ ತಿವಾರಿ ಮತ್ತು ಉಜ್ವಲಾ ಶರ್ಮಾ ಅವರ ಜೈವಿಕ ಪುತ್ರನಾಗಿದ್ದು, ಎನ್ ಡಿ ತಿವಾರಿಯೇ ತನ್ನ ತಂದೆ ಎಂಬುದನ್ನು ಕೋರ್ಟಿನಲ್ಲಿ ಸುದೀರ್ಘ ಕಾನೂನು ಹೋರಾಟದಲ್ಲಿ ಸಾಬೀತುಪಡಿಸಿಕೊಂಡಿದ್ದರು.
2017ರ ಜನವರಿಯಲ್ಲಿ ರೋಹಿತ್ ಶೇಖರ್ ಬಿಜೆಪಿ ಸೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್