ದೇಶಾದ್ಯಂತ ಕೋಲಾಹಲ ಎಬ್ಬಿಸಿದ್ದ ವೇಮುಲಾ ಕೇಸ್ ಗೆ ಟ್ವಿಸ್ಟ್!


Team Udayavani, Aug 16, 2017, 2:41 PM IST

rohithvemula.jpg

ಹೈದರಾಬಾದ್: ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ವಿವಿಯ ಕೈಗೊಂಡ ಕ್ರಮದಿಂದ ಆತ್ಮಹತ್ಯೆಗೆ ಶರಣಾಗಿಲ್ಲ, ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನಿವೃತ್ತ ಜಸ್ಟೀಸ್ ಎಕೆ ರೂಪಾನ್ವಾಲ್ ಆಯೋಗದ ವರದಿ ತಿಳಿಸಿದೆ.  

ಕಳೆದ ವರ್ಷ ಇಡೀ ದೇಶಾದ್ಯಂತ ತಲ್ಲಣ ಸೃಷ್ಟಿಸಿದ್ದ ರೋಹಿತ್ ವೇಮುಲಾ ಅವರ ಆತ್ಮಹತ್ಯೆ ಪ್ರಕರಣದ ಬಗ್ಗೆ ತನಿಖೆ ನಡೆಸಲು ಮಾನವಸಂಪನ್ಮೂಲ ಸಚಿವಾಲಯ ಜಸ್ಟೀಸ್ ರೂಪಾನ್ವಾಲ್ ಆಯೋಗವನ್ನು ರಚಿಸಿತ್ತು.

ರೋಹಿತ್ ವೇಮುಲಾ ಅವರನ್ನು ಹಾಸ್ಟೆಲ್ ನಿಂದ ಹೊರ ಹಾಕಿದ್ದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆತ ಹಲವಾರು ಕಾರಣಗಳಿಂದ ಅಸಮಾಧಾನದಿಂದ ಇದ್ದಿದ್ದ. ರೋಹಿತ್ ವೇಮುಲಾ ಸ್ವಂತ ಸಮಸ್ಯೆಗಳಿಗೆ ಸಿಲುಕಿ ಹಾಕಿಕೊಂಡಿದ್ದ ಎಂಬುದು ಆತನ ಸೂಯಿಸೈಡ್ ನೋಟ್ ನಲ್ಲಿ ದಾಖಲಿಸಿದ್ದ ಅಂಶಗಳಿಂದ ತಿಳಿದು ಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಆತ ತುಂಬಾ ನೊಂದಿದ್ದ. ಅಷ್ಟೇ ಅಲ್ಲ ಈ ಕಾರಣದಿಂದಾಗಿ ವೇಮುಲಾ ಮಾನಸಿಕ ಒತ್ತಡಕ್ಕೊಳಗಾಗಿದ್ದ. ಬಾಲ್ಯದಿಂದಲೂ ತಾನು ಏಕಾಂಗಿಯಾಗಿದ್ದಿರುವುದಾಗಿ ಬರೆದುಕೊಂಡಿದ್ದ. ತಾನೊಬ್ಬ ಮೆಚ್ಚುಗೆ ಇಲ್ಲದ ವ್ಯಕ್ತಿಯಾಗಿದ್ದೆ. ಇದು ಆತನ ಒತ್ತಡವನ್ನು ಸೂಚಿಸುತ್ತದೆ. ತನ್ನ ಆತ್ಮಹತ್ಯೆಗೆ ಯಾರನ್ನೂ ದೂಷಿಸಿಲ್ಲ ಎಂದು ವರದಿ ವಿವರಿಸಿದೆ.

ಆತನ ಆತ್ಮಹತ್ಯೆಯ ನಂತರ ವೇಮುಲಾ ಕುಟುಂಬದ ಸದಸ್ಯರು, ರಾಜಕೀಯದ ಜತೆ ನಂಟು ಹೊಂದಿರುವ ಗೆಳೆಯರು ವಿವಾದ ಹುಟ್ಟು ಹಾಕಿದ್ದರು, ಜಾತಿಯ ತಾರತಮ್ಯದಿಂದ ಬಲಿಪಶು ಮಾಡಲಾಗಿದೆ ಎಂದು ಪ್ರತಿಭಟನೆ ನಡೆಸಿರುವುದಾಗಿ ವರದಿ ಹೇಳಿದೆ.

ಟಾಪ್ ನ್ಯೂಸ್

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.