2.5 ಲಕ್ಷ ರೂ. ಠೇವಣಿಗೆ ವಿಚಾರಣೆಯಿಲ್ಲ: ಐಟಿ ಇಲಾಖೆ
Team Udayavani, Feb 7, 2017, 3:45 AM IST
ಹೊಸದಿಲ್ಲಿ: ಬ್ಯಾಂಕ್ನಲ್ಲಿ 2.5 ಲಕ್ಷ ರೂ. ವರೆಗೆ ಠೇವಣಿ ಇರಿಸಿದವರನ್ನು ಆದಾಯ ತೆರಿಗೆ ಇಲಾಖೆ ಪ್ರಶ್ನೆ ಮಾಡು ವುದಿಲ್ಲ. ಹೀಗೆಂದು ಕೇಂದ್ರ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ತಿಳಿಸಿದೆ.
ನೋಟುಗಳ ಅಪಮೌಲ್ಯದ ಬಳಿಕ ಬ್ಯಾಂಕ್ಗಳಲ್ಲಿ ಠೇವಣಿ ಇರಿಸಿರುವ ಬಗ್ಗೆ ಇಲಾಖೆ ನಡೆಸುತ್ತಿರುವ ಪರಿಶೀಲನೆ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಲಾಗಿದೆ. ರಿಟರ್ನ್ಸ್ ಸಲ್ಲಿಕೆ ನೀಡಿದ ಮತ್ತು ಬ್ಯಾಂಕ್ನಲ್ಲಿ ಠೇವಣಿ ಇರಿಸಿದ ವೇಳೆ ನೀಡ
ಲಾಗಿರುವ ಮಾಹಿತಿ ತಾಳೆಯಾಗುವುದಿದ್ದರೆ ಆತಂಕಪಡುವುದು ಬೇಡ ಎಂದು ಮಂಡಳಿ ಅಧ್ಯಕ್ಷ ಸುಶೀಲ್ಚಂದ್ರ ತಿಳಿಸಿದ್ದಾರೆ.
ಬ್ಯಾಂಕ್ಗಳಲ್ಲಿನ ಠೇವಣಿಯನ್ನು ವಿವಿಧ ರೀತಿಯಲ್ಲಿ ವರ್ಗೀಕರಿಸಿರುವ ಆದಾಯ ತೆರಿಗೆ ಇಲಾಖೆ ಬೃಹತ್ ಪ್ರಮಾಣದಲ್ಲಿ ಮಾಹಿತಿ ಸಂಗ್ರಹಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್