ಕರ್ನಾಟಕ ಬಿಕ್ಕಟ್ಟು : ಕಾಂಗ್ರೆಸ್ ಗದ್ದಲ, ಪ್ರತಿಭಟನೆ; ರಾಜ್ಯ ಸಭೆ ಕಲಾಪ ಮುಂದೂಡಿಕೆ
Team Udayavani, Jul 9, 2019, 12:03 PM IST
ಹೊಸದಿಲ್ಲಿ : ಕರ್ನಾಟಕದಲ್ಲಿನ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಉಳಿವಿಗೆ ಬೆದರಿಕೆಯಾಗಿರುವ ತಾಜಾ ವಿದ್ಯಮಾನಗಳ ಬಗ್ಗೆ ವಿರೋಧ ಪಕ್ಷ ಕಾಂಗ್ರೆಸ್ ಅಕ್ರೋಷಿತವಾಗಿ ಭಾರೀ ಗಲಾಟೆ ನಡೆಸಿದ ಕಾರಣ ರಾಜ್ಯ ಸಭೆ ಕಲಾಪವನ್ನು ಒಂದು ತಾಸಿನ ಮಟ್ಟಿಗೆ, ಮಧ್ಯಾಹ್ನದ ವರೆಗೆ, ಮುಂದೂಡಲಾದ ಪ್ರಸಂಗ ಇಂದು ಮಂಗಳವಾರ ನಡೆದಿದೆ.
ಕರ್ನಾಕದಲ್ಲಿನ ಕಾಂಗ್ರೆಸ್ – ಜೆಡಿಎಸ್ ಸರಕಾರದಲ್ಲಿ ಬಿಜೆಪಿಯು ಬಂಡಾಯವನ್ನು ಪ್ರಚೋದಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸದಸ್ಯರು ರಾಜ್ಯಸಭೆ ಸದನದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿ ಆಳುವ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.
ಒಂದು ವರ್ಷವನ್ನಷ್ಟೇ ಪೂರೈಸಿರುವ ಕರ್ನಾಟಕದಲ್ಲಿನ ಕಾಂಗ್ರೆಸ್ – ಬಿಜೆಪಿ ಮೈತ್ರಿ ಸರಕಾರ ಪ್ರಕೃತ ಬಂಡುಕೋರ ಶಾಸಕರ ರಾಜೀನಾಮೆ ಪ್ರಹಸನದಿಂದ ಕುಸಿಯುವ ಹಂತ ತಲುಪಿದೆ.
ಓರ್ವ ನಾಮ ನಿರ್ದೇಶಿತ ಶಾಸಕ ಸಹಿತ ಒಟ್ಟು 225 ಸದಸ್ಯ ಬಲ ಹೊಂದಿರುವ ಕರ್ನಾಟಕ ವಿಧಾನಸಭೆಯಲ್ಲಿ ಬಹುಮತಕ್ಕೆ 113 ಸ್ಥಾನಗಳು ಬೇಕಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ